Category: ರಾಜ್ಯ

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮನಸೂರ ಶಾಲೆಯ ಮನ್ನಿಕೇರಿ ಟೀಚರ್‌

ಧಾರವಾಡ ತಾಲೂಕಿನ ಮನಸೂರ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತಿ ಎಸ್ ಮನ್ನಿಕೇರಿ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡಮಾಡುವ ‘ಮಾತೆ ಸಾವಿತ್ರಿಬಾಯಿ ಫುಲೆ’ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಭಾಜನವಾಗಿದೆ. ಶನಿವಾರ ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಅಧಿವೇಶನದಲ್ಲಿ ಸಚಿವ…
ಮಹರ್ಷಿ ಟ್ಯುಟೋರಿಯಲ್‌ನಲ್ಲಿ ಶಿವಾಜಿ ಜಯಂತಿ ಆಚರಣೆ

ಧಾರವಾಡ : ಜಿಲ್ಲೆ‌ಯ ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮದ ಮಹರ್ಷಿ ಟ್ಯುಟೋರಿಯಲ್‌ನಲ್ಲಿ ಶಿವಾಜಿ ಮಾಹಾರಾಜರ 329 ನೇ ಜಯಂತಿ ಆಚರಿಸಲಾಯಿತು. ಧುಮ್ಮವಾಡ ಗ್ರಾಮದ ಪೊಸ್ಟ್ ಆಪೀಸ್ ಹತ್ತಿರ ಇರುವ ಮಹರ್ಷಿ ಟ್ಯುಟೋರಿಯಲ್ ‌ನಲ್ಲಿ ಮಕ್ಕಳು ಹಾಗೂ ಕೋಚಿಂಗ್ ಸೆಂಟರ್‌ನ ಶಿಕ್ಷಕರು ಶಿವಾಜಿ ಪೊಟೋಗೆ ಪೂಜೆ ಸಲ್ಲಿಸಿ ಜಯಂತಿ ಆಚರಣೆ ಮಾಡಿದ್ರು‌. ಈ ವೇಳೆ ಮಾತನಾಡಿದ ಮಹರ್ಷಿ…
” ಕೋಚಿಂಗ್ ಗುರು” ಫೆಬ್ರವರಿ 1 ಮತ್ತು 2 ರಂದು ನ್ಯೂಸ್​​ಫಸ್ಟ್​​ನಿಂದ ಮೆಗಾ ಕೋಚಿಂಗ್ ಎಕ್ಸ್​​​ಪೋ

ನ್ಯೂಸ್​​ಫಸ್ಟ್ ರಾಜ್ಯದ ಅತ್ಯಂತ ಜನಪ್ರಿಯ ಸುದ್ದಿವಾಹಿನಿಯಾಗಿದ್ದು, ಶಿಕ್ಷಣ ಕ್ಷೇತ್ರ, ಆರೋಗ್ಯ ಕ್ಷೇತ್ರ, ಸೈಬರ್ ಕ್ರೈಂ ಸೇರಿದಂತೆ ನಾಡಿನ ಜನರಿಗೆ ಅಗತ್ಯವಿರುವ ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸ ಮಾಡಿಕೊಂಡು ಬಂದಿದೆ. ಜೊತೆಗೆ ಮೇಲೆ ತಿಳಿಸಿರುವ ಕ್ಷೇತ್ರಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ನ್ಯೂಸ್​​ಫಸ್ಟ್ ಕಳೆದ ನಾಲ್ಕುವರ್ಷಗಳಿಂದಲೂ ನಿರಂತರವಾಗಿ ಮಾಡಿಕೊಂಡು ಬಂದಿದೆ. ಸದ್ಯ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ…
ನಟ ದರ್ಶನ್‌ ಅಭಿಮಾನಿಗಳಿಗೆ ಗೂಡ್‌ ನ್ಯೂಸ್‌ | ದರ್ಶನ್‌ ಜೊತೆಗೆ ಪವಿತ್ರಗೌಡಗೂ ಬೇಲ್‌

ರೇಣುಕಾ ಸ್ವಾಮಿ ಕೊಲೆ ಪ್ರಕರಣ ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು ನಟ ದರ್ಶನ್‌ ಅಭಿಮಾನಿಗಳಿಗೆ ಗೂಡ್‌ ನ್ಯೂಸ್‌ ದರ್ಶನ್‌ ಜೊತೆಗೆ ಪವಿತ್ರಗೌಡಗೂ ಬೇಲ್‌ 7 ತಿಂಗಳ ಬಳಿಕ ರೆಗ್ಯುಲರ್‌ ಬೇಲ್‌ ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್​ರ ಜಾಮೀನು ಅರ್ಜಿಯ…
ಅದ್ಧೂರಿಯಾಗಿ ಜರುಗಿದ ಪೂಜ್ಯ ಡಾ . ಶರಣಬಸವಪ್ಪ ಅಪ್ಪಾಜಿಯವರ ಜನ್ಮದಿನಾಚರಣೆ.

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ದಾಸೋಹ ಮಹಾಮನೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪಾಜಿ ಅವರ 90ನೇ ಜನ್ಮದಿನಾಚರಣೆಯನ್ನು ಗುರುವಾರ ಸಂಜೆ ಅದ್ದೂರಿಯಾಗಿ ಆಚರಿಸಲಾಯಿತು. ಡಾ.ಅಪ್ಪಾಜಿಯವರ ಕುಟುಂಬದಲ್ಲಿನ ವೈಯುಕ್ತಿಕ ದುರಂತದ ಹಿನ್ನೆಲೆಯಲ್ಲಿ ಡಾ. ಅಪ್ಪಾಜಿಯವರ ಜನ್ಮದಿನದ ಸಾರ್ವಜನಿಕ ಆಚರಣೆಯನ್ನು ರದ್ದುಪಡಿಸಿ, ಶ್ರೀ ಶರಣಬಸವೇಶ್ವರ ಪುಣ್ಯಕ್ಷೇತ್ರದ ಆವರಣದಲ್ಲಿ ಬೆಳಗ್ಗೆ ಧಾರ್ಮಿಕ ವಿಧಿವಿಧಾನಗಳಿಗೆ…
ಗುರುನಾನಕ್‌ ಜಯಂತಿಯ ಆಚರಣೆ, ಶುಭ ಸಮಯ ಮತ್ತು ಮಹತ್ವದ ಬಗ್ಗೆ ತಿಳಿಯಿರಿ

ಗುರುನಾನಕ್‌ ಜಯಂತಿ ಸಿಖ್‌ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಸಿಖ್‌ ಧರ್ಮದ ಜನರು ಸಿಖ್ಖರ 10 ಧರ್ಮ ಗುರುಗಳಲ್ಲಿ ಮೊದಲಿಗರಾದ ಗುರುನಾನಕ್‌ ಜೀ ಅವರ ಜಯಂತಿಯನ್ನು ಪ್ರಕಾಶ್‌ ಪರ್ವ ಅಥವಾ ಗುರು ಪರ್ಬ ಎಂಬ ಹೆಸರಿನಲ್ಲಿ ಬಹಳ ಭಕ್ತಿಯಿಂದ ಶ್ರದ್ಧಾಪೂರ್ವಕವಾಗಿ ಆಚರಿಸುತ್ತಾರೆ. ಪ್ರತಿವರ್ಷ ಕಾರ್ತಿಕ ಮಾಸದ ಹುಣ್ಣಿಮೆಯ ದಿನ ಪ್ರಕಾಶ್‌ ಪರ್ವ ಹಬ್ಬವನ್ನು ಆಚರಿಸಲಾಗುತ್ತದೆ. ಈ…
ತುಳಸಿ ವಿವಾಹದ ಕುರಿತ  ಪೌರಾಣಿಕ  ಕಥೆಯೇನು  ?

ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಏಕಾದಶಿಯ ಮಾರನೇ ದಿನವಾದ ದ್ವಾದಶಿಯಂದು ಈ ತುಳಸಿ ವಿವಾಹ ಅಥವಾ ತುಳಸಿ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ದಂತಕಥೆಯ ಪ್ರಕಾರ ವೃಂದಾ ಎಂಬ ಹೆಸರಿನ ಯುವತಿಯೇ ತುಳಸಿ ಗಿಡದ ರೂಪ ಪಡೆದಿರುವುದು. ವೃಂದಾ ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗಿದ್ದಳು. ಈಕೆ ವಿಷ್ಣುವಿನ…
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ: ಮತದಾನ ಪ್ರಕ್ರಿಯೆ ಆರಂಭ,

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳಾಗಿರುವ ಬಿಜೆಪಿ–ಜೆಡಿಎಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಬುಧವಾರ ಆರಂಭವಾಗಿದ್ದು, 45 ಮಂದಿ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಸೇರಲಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ 3 ಕ್ಷೇತ್ರಗಳಲ್ಲಿ ಜಿಲ್ಲಾಡಳಿತಗಳು ಸಕಲ ಸಿದ್ಧತೆಯ ಜೊತೆಗೆ ಸೂಕ್ತ…
ಬಿಗ್‌ ಬಾಸ್‌ನಿಂದ ಹೊರ ಹೋಗುತ್ತಿದ್ದಂತೆ ಮದುವೆ ಫಿಕ್ಸ್‌; ಕೊನೆಗೂ ಗರ್ಲ್‌ಫ್ರೆಂಡ್‌ ಹೆಸರು ರಿವೀಲ್ ಮಾಡಿದ ಹನುಮಂತು

ಬಿಗ್ ಬಾಸ್ ಮನೆಯಲ್ಲಿ ಇಷ್ಟು ದಿನ ಹನುಮಂತನ ಹವಾ ನಡೀತಿದ್ರೆ, ಈಗ ಹನುಮಂತನ ಹುಡುಗಿ ಹವಾ ಸ್ಟಾರ್ಟ್ ಆಗಿದೆ. ವೀಕೆಂಡ್ ಏಪಿಸೋಡ್​​ನಲ್ಲಿ ಕಿಚ್ಚ ಸುದೀಪ್ ಹನುಮಂತನ ಹುಡುಗಿ ಹೇಗಿರ್ತಾಳೆ ಅನ್ನೋದನ್ನ ರಿವೀಲ್ ಮಾಡಿದ್ದಾರೆ. ಖುದ್ದು ಹನುಮಂತ ಹಾಡು ಹಾಡಿ ತನ್ನ ಹುಡುಗಿ ವರ್ಣನೆ ಮಾಡಿದ್ದಾನೆ. ಸದ್ಯ ದೊಡ್ಮನೆಯಲ್ಲಿ ಸಿಕ್ಕಾಪಟ್ಟೆ ಹವಾ ಮಾಡಿರೋ ಸ್ಪರ್ಧಿ ಅಂದ್ರೆ ಅದು…
ಅಭಿಷೇಕ್ ಮನೆಗೆ ಮರಿ ಅಂಬರೀಶ್ ಎಂಟ್ರಿ!

ಸ್ಯಾಂಡಲ್​ವುಡ್​​ ನಟ ಅಂಬರೀಶ್ ಅವರ ಪುತ್ರ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್, ಅವಿವಾ ದಂಪತಿ ಗಂಡು ಮಗುವಿನ ಪೋಷಕರಾಗಿದ್ದಾರೆ. ಅಂಬರೀಶ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ…ಜೂನಿಯರ್ ರೆಬೆಲ್ ಸ್ಟಾರ್ ಎಂಟ್ರಿಯಿಂದ ಕರ್ನಾಟಕವೇ ಖುಷಿ ಪಟ್ಟಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ಸ್ಪರ್ಶ್‌ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಅವಿವಾ ಜನ್ಮ ನೀಡಿದ್ದು, ಮೊಮ್ಮಗನನ್ನು ಹಿಡಿದು ಮಾಜಿ…