Category: ರಾಜ್ಯ

ಕೆಂಪಣ್ಣ ಆಯೋಗದ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ ಆಗಲ: ಕುಮಾರಸ್ವಾಮಿ

ಕೋವಿಡ್ ಹಗರಣದ ತನಿಖಾ ವರದಿ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ ಎಂಬ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ನವರು ಕೆಂಪಣ್ಣ ಆಯೋಗದ ವರದಿಯನ್ನು ಯಾಕೆ ಬಿಟ್ಟಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.  ಮುಡಾ ಹಿಂದಿನ ಆಯುಕ್ತ ದಿನೇಶ್​ ಕುಮಾರ್ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕೋರ್ಟ್​​ನಲ್ಲಿ ಈ ಪ್ರಕರಣದ…
ಸಾರಿಗೆ ಬಸ್​ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ : ಇಬ್ಬರು ವಿದ್ಯಾರ್ಥಿಗಳು ಸ್ಥಳದಲೇ ಸಾವು

ಸಾರಿಗೆ ಬಸ್​ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವು, ಕೈಕಾಲು ಛಿದ್ರಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಇನ್ನುಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ. ಇನ್ನು ಕೆಲವರ…
ಕೆ ಸುಧಾಕರ್‌ಗೆ ಕೋವಿಡ್‌ ಅಕ್ರಮ ಸಂಕಷ್ಟ

ಹಲವರ ಸಾವು ನೋವಿಗೆ ಕಾರಣವಾಗಿದ್ದ ಕೋವಿಡ್ 19 ನಿರ್ವಹಣೆಯಲ್ಲಿ ನಡೆದ ಅಕ್ರಮ ಆರೋಪ ಇದೀಗ ಮಾಜಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಗೆ ಉರುಳಾಗುವ ಸಾಧ್ಯತೆ ಇದೆ. ಕೋವಿಡ್‌ ಅಕ್ರಮಗಳ ಬಗ್ಗೆ ಮಧ್ಯಂತರ ವರದಿಯನ್ನು ಸಂಪುಟದ ಮುಂದೆ ಮಂಡಿಸುವ ಸಾಧ್ಯತೆ ಇದೆ. ಕೋವಿಡ್‌ 19 ನಿರ್ವಹಣೆಗಾಗಿ ಖರೀದಿ ಮಾಡಿದ್ದ ಕಿಟ್‌ಗಳು ಹಾಗೂ ಉಪಕರಣಗಳಲ್ಲಿ ಅಕ್ರಮ…
ಸತೀಶ್‌ ಜಾರಕಿಹೊಳಿ ಸಿಎಂ ಆದ್ರೆ  ನಮ್ಮ ಕಡೆಯಿಂದ ಫುಲ್‌ ಸಪೋರ್ಟ್‌ : ಲಕ್ಷ್ಮಣ್‌ ಸವದಿ

ಬೆಳಗಾವಿ ಜಿಲ್ಲೆಯರು ಆಗಲಿ‌ ಅದಕ್ಕೆ ಬೆಂಬಲ ಇದೆ. ಅದರಲ್ಲೂ ಸಚಿವ ಸತೀಶ ಜಾರಕಿಹೋಳಿ ಅವರು ಸಿಎಂ ಆಗುತ್ತಾರೆ ಎಂದಾದರೆ ನನ್ನ ಬೆಂಬಲವಿದೆ ಎಂದು ಕಾಂಗ್ರೆಸ್‌ ಶಾಸಕ ಲಕ್ಷ್ಮಣ್‌ ಸವದಿ ಹೇಳಿದರು. ಜಿಲ್ಲೆಯವರು ಸಿಎಂ ಆಗುವ ವಿಚಾರ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಜಿಲ್ಲೆಯವರು ಯಾರೆ ಆಗಲಿ‌ ಅದಕ್ಕೆ ಬೆಂಬಲ ಇದೆ. ಸಚಿವ ಸತೀಶ ಜಾರಕಿಹೋಳಿ ಸಿಎಂ…
ರಾಜ್ಯಪಾಲರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ, ಘೇರಾವ್ ಆಂದೋಲನಕ್ಕೆ ಬುಲಾವ್

ರಾಜ್ಯಪಾಲರ ವಿರುದ್ಧ ವಿವಿಧ ಪ್ರಗತಿಪರ ಮುಖಂಡರು ಸಿಡಿದೆದ್ದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ರಾಜ್ಯಪಾಲರ ನಡೆಯನ್ನು ಖಂಡಿಸಿ, ಅವರ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ನಿರ್ಧರ ಮಾಡಿದ್ದಾರೆ. ರಾಜ್ಯಪಾಲರ ನಡೆದೆ ಘೇರಾವ್ ಆಂದೋಲನಕ್ಕೂ ಕರೆ ನೀಡಿರುವುದಾಗಿ ಪ್ರಗತಿಪರ ಚಿಂತಕರು, ಮುಖಂಡರು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ…
ಶತ್ರುಗಳು’ ನಮ್ಮ ಜೊತೆಯೇ ಇರುತ್ತಾರೆ, ಗೊತ್ತಾಗಲ್ಲ ಅಷ್ಟೆ : ಟಾಂಗ್ ಕೊಟ್ಟ ಜಮೀರ್ ಅಹ್ಮದ್

ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಬ್ರಿಟಿಷರಿಗೆ ಹಿಡಿದು ಕೊಟ್ಟರೊ ಅದೇ ರೀತಿ ನಮ್ಮ ಸುತ್ತಮುತ್ತಲೇ ನಮ್ಮವರೇ ನಮಗೆ ಶತ್ರುಗಳಾಗಿರುತ್ತಾರೆ. ಆದರೆ ಅದು ನಮಗೆ ಗೊತ್ತಾಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಜೊತೆಗೆ ಇದ್ದು ಅವರ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಶತ್ರುಗಳಿರುವುದು ಸಹಜ. ಎಲ್ಲರಿಗೂ ಶತ್ರುಗಳು…
ಕೊಲೆ ಆರೋಪಿ ನಟ ದರ್ಶನ್ ಗೆ ಜೈಲಿನಲ್ಲಿ ಟಿವಿ ಬೇಕೆ ಬೇಕಂತೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ರಾಜಾತಿಥ್ಯ ಪಡೆದುಕೊಂಡ ನಂತರ ಕೋರ್ಟಿನ ಆದೇಶದ ಮೇರೆಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದರು. ಇದೀಗ ಜೈಲಿನಲ್ಲಿ ತಮ್ಮ ವಿರುದ್ಧ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ತಿಳಿದುಕೊಳ್ಳಲು ಟಿವಿ ಬೇಕೇ ಬೇಕು ಎಂದು ಜೈಲಿನ ಸಿಬ್ಬಂದಿ ಬಳಿ ದರ್ಶನ್…
ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ರದ್ದು : ಯತ್ನಾಳ್ ಗೆ ಬಿಗ್ ರಿಲೀಫ್

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ದಾಖಲಿಸಿದ್ದ ಕೇಸ್ ಅನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ…
ನನ್ನ ತಂಟೆಗೆ ಬಂದ್ರೆ ಬೆತ್ತಲೆ ಮಾಡಿ, ಮೆರವಣಿಗೆ ಮಾಡ್ತೇನೆ ಮಾಜಿ-ಹಾಲಿ ಶಾಸಕ ರಾಜು ಕಾಗೆ

ಬೆಳಗಾವಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಕ್ಸಮರ ಅತಿರೇಕಕ್ಕೆ ಏರಿದ್ದು, ಹಾಲಿ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನ ತಂಟೆಗೆ ಬಂದ್ರೆ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ, ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ…
ಈದ್ಗಾ ಮೈದಾನ’ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ

ಹುಬ್ಬಳ್ಳಿ ನಗರದ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸುವುದಕ್ಕೆ ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಒಪ್ಪಿಗೆ ಸೂಚಿಸಿ, ಆಯೋಜಕರಿಗೆ ಅನುಮತಿಯನ್ನು ಕೋಡಲಾಗಿದೆ. ಕಳೆದ ಮೂರು ವರ್ಷಗಳಿಂದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಸ್ಠಾಪನೆಯೇ ಸಖತ್ ಸುದ್ದಿಯಾಗಿತ್ತು.ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿಯನ್ನು ಕೋರಿ 4 ರಿಂದ 5 ಸಂಘಟನೆಗಳಿಂದ ಅರ್ಜಿಯನ್ನು ಸಲ್ಲಿಸಲಾಗಿತ್ತು.ಈ ಅರ್ಜಿಗಳನ್ನು ಪರಿಶೀಲಿಸಿದಂತ…