Category: ರಾಜ್ಯ
ರಾಜ್ಯದೆಲ್ಲೆಡೆ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೃಷ್ಣ ದೇಗುಲಗಳಲ್ಲಿ ಇಂದು ವಿಶೇಷ ಪೂಜೆ ಹಾಗೂ ಧಾರ್ಮಿಕ ಚಟುವಟಿಕೆಗಳು ನಡೆಯುತ್ತದೆ. ಬೆಂಗಳೂರಿನ ಇಸ್ಕಾನ ಟೆಂಪಲ್ ಹಾಗೂ ಉಡುಪಿಯ ಕೃಷ್ಣ ಮಠದಲ್ಲಿ ವಿಶೇಷ ಪೂಜೆ ನೆರವೇರುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿರುವ ಇಸ್ಕಾನ್ ದೇವಸ್ಥಾನ ದೇಶದ ಪ್ರಸಿದ್ಧ ಕೃಷ್ಣನ ದೇಗುಲಗಳಲ್ಲಿ ಒಂದಾಗಿದೆ.…
ಕಲಬುರಗಿ : ಕಲಬುರಗಿ ನೂತನ ಪೊಲೀಸ್ ಕಮಿಷನರ್ ಆಗಿ 2009ರ ಬ್ಯಾಚಿನ ಐಪಿಎಸ್ ಅಧಿಕಾರಿ ಕಲಬುರಗಿ ಮೂಲದವರೇ ಆದ ಡಾ.ಎಸ್ಡಿ ಶರಣಪ್ಪ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಪೊಲೀಸ್ ಕಮಿಷನರ್ ಚೇತನ್ ಆರ್ ಅವರು ವರ್ಗಾವಣೆಗೊಂಡಿರುವ ಹಿನ್ನೆಲೆ ಕಳೆದ ಒಂದು ತಿಂಗಳಿನಿಂದ ಖಾಲಿ ಉಳಿದಿದ್ದ ಪೊಲೀಸ್ ಕಮಿಷನರ್ ಹುದ್ದೆಗೆ…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ.ಇದರ ಹಿನ್ನಲೆಯಲ್ಲಿ ಕೈ ಕಾರ್ಯಕರ್ತರು ರಾಜ್ಯ ವ್ಯಾಪ್ತಿಯಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ ಹಾಗಾಗಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.
ಕಲಬುರಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, ಮುಡಾದಲ್ಲಿ ಏನು ಅಕ್ರಮ ಆಗಿದೆ ಅನ್ನೊದರ ಬಗ್ಗೆ ಬಿಜೆಪಿಯವರು ಸ್ಪಷ್ಟವಾಗಿ ಹೇಳಬೇಕು. ಮುಡಾ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿಗಳ ಯಾವುದೇ ಪಾತ್ರ ಇಲ್ಲ, ಪಾತ್ರ ಇಲ್ಲ ಅಂದಮೇಲೆ ರಾಜೀನಾಮೆ ಯಾಕೆ ಕೇಳ್ತಿದಾರೋ ಗೋತ್ತಿಲ್ಲ. ಈ ಹಿಂದೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾಗ ರಾಜೀನಾಮೆ ನೀಡಿರಲಿಲ್ಲ.…
ಗಣಿ ಹಗರಣದಲ್ಲಿ ನನ್ನನ್ನು ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದು ಸಿಎಂ ಸಿದ್ದರಾಮಯ್ಯ ಸ್ವತಃ ಕಂಡು ಹಿಡಿದು ಮಾಡಿದ ತನಿಖೆ ಎಂದು ಟೀಕಿಸಿದರು.
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ ಒಟ್ಟು 105 ಟಿಎಂಸಿ ಸಾಮರ್ಥ್ಯ ಹೊಂದಿದೆ, ತುಂಗಭದ್ರಾ ಜಲಾಶಯದ 19 ನಂಬರ್ ಕ್ರಸ್ಟ್ ಗೇಟ್ನ ಚೈನ್ ತುಂಡಾಗಿ ಗೇಟ್ ಕಿತ್ತುಕೊಂಡು ಹೋಗಿದೆ ಎಂದು ಶನಿವಾರ (ಆ.10) ತಡರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚೈನ್ ಕಟ್ಟಾಗಿದ್ದು ಇತಿಹಾಸದಲ್ಲೆ ಇದೇ ಮೊದಲಬಾರಿಗೆ. ಇದರಿಂದಾಗಿ ಅಪಾರ…
ಕರ್ನಾಟಕ ರಾಜ್ಯದಲ್ಲಿ ಕೆಲವು ದಿನಗಳಿಂದ ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಭಾರಿ ಚರ್ಚೆ ನಡೆಯುತಲ್ಲೆದೆ, ಈ ಹಗರಣವನ್ನು ಖಂಡಿಸಿ ರಾಜ್ಯ ಬಿಜೆಪಿ ಪಕ್ಷದವರು ಬೆಂಗಳೂರಿನಿಂದ ಮೈಸೂರು ವರೆಗೆ ಆಗಷ್ಟ 3 ರಿಂದ 10 ವರೆಗೆ ಪಾದಯಾತ್ರೆಯ ನಡೆಯಲ್ಲಿದೆ, ಬೆಂಗಳೂರು-ಮೈಸೂರು ಪಾದಯಾತ್ರೆಗೆ ನಿನ್ನೆ ಬುಧುವಾರ ಕೇಂದ್ರ ಸಚಿವ ಸುದ್ದಿ ಗೋಷ್ಟಿಯಲ್ಲಿ ಪಾದಯಾತ್ರಗೆ ಸಹಮತವಿಲ್ಲ ಎಂದು…
ಹಲವು ದಿನಗಳಿಂದ ಕರ್ನಾಟಕದಲ್ಲಿ ವಾಲ್ಮೀಕಿ ಮತ್ತು ಮೂಡ ಹಗರಣದ ಚರ್ಚೆ ನಡೆಯುತ್ತಲ್ಲೆದೆ. ಇದರ ಪರಿಣಾಮವಾಗಿ ರಾಜ್ಯ ಬಿಜೆಪಿ ಘಟಕದ ನಾಯಕರು, ಮುಖಂಡರು ಬೆಂಗಳೂರಿನಿಂದ ಮೈಸೂರು ವರೆಗೆ ಪಾದ ಯಾತ್ರೆಯನ್ನು ನಡೆಸಲು ಬಿಜೆಪಿ ಪಕ್ಷದವರು ತಿರ್ಮಾನಿಸಿದ್ದಾರೆ. ಅಗಸ್ಟ 3 ರಿಂದ 10 ವರೆಗೆ ನಡೆಯಲ್ಲಿರುವ ಪಾದಯಾತ್ರೆಯಲ್ಲಿ ಮಂಡ್ಯ ಲೋಕಸಭ ಕ್ಷೇತ್ರದಿಂದ ಆಯ್ಕೆ ಯಾಗಿರುವ ಹಾಗೂ ಕೇಂದ್ರ ಸರ್ಕಾರದಲ್ಲಿ…
ಬಿಜೆಪಿ-ಜೆಡಿಎಸ್ ಪಕ್ಷಗಳು ಜೋತೆಗೂಡಿ ಸರ್ಕಾರದ ವಿರುದ್ಧ ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಬೆಂಗಳೂರಿಂದ ಮೈಸೂರುವರೆಗೆ ಪ್ರತಿಭಟನಾ ಪಾದಯಾತ್ರೆ ನಡೆಸಲಾಗುವುದು ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ಅರೋಗ್ಯದಲ್ಲಿ ಸಮಸ್ಯೆಯಿರುವುದರಿಂದ ಎಚ್ಡಿ ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ಸಾಧ್ಯವಾಗದೇ ಇರುವ ಕಾರಣ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿ ಈ ಕಾರ್ಯಕ್ರಮವನ್ನು ಮುಂದುವರಿಸಲಿದ್ದಾರೆ ಎಂದು…
ಕರ್ನಾಟಕ ಸರ್ಕಾರವು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ದ್ಯೋಗ ಮೀಸಲಾತಿಗಾಗಿ ಹೊಸ ಕಾನೂನು ತರಲು ಮುಂದಾಗಿದೆ. ಆದ್ರೆ, ಇದಕ್ಕೆ ಉದ್ಯಮದಾರರಿಂದ ವ್ಯಾಪಕ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿದೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ…