Category: ರಾಜ್ಯ

ಕರ್ನಾಟಕದಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕನ್ನಡರಿಗೆ ಶೇ 50 ರಿಂದ 70 ರಷ್ಟು ಮೀಸಲಾತಿ

ಕರ್ನಾಟಕದ ರಾಜ್ಯವು ದಕ್ಷಿಣ ಭಾರತ ದಲ್ಲೆ ಅತಿ ದೊಡ್ಡ ಆರ್ಥಿಕ ರಾಜ್ಯವಾಗಿದ್ದು, ದೇಶದ ಉನ್ನತ ರಾಜ್ಯಗಳಲ್ಲಿ ಒಂದಾಗಿದೆ. ಮುಖ್ಯವಾಗಿ ಕರ್ನಾಟಕವು ರಾಜ್ಯದ ಜನರಿಗೆ ಮತ್ತು ನೇರೆ ಜನರಿಗೆ ಉದ್ಯೋಗ ಕೊಟ್ಟಿ ಜೀವನ ಕಟ್ಟಿಕೊಳಲ್ಲು ಹೇಳಿ ಮಾಡಿಸಿದ ಸ್ಥಳವಾಗಿದೆ, ಇದೆ ಹೋತ್ತಿನಲ್ಲಿ ನೇರೆ ರಾಜ್ಯದ ಜನರು ಬಂದು ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಗಳಲ್ಲಿ ಕೆಲಸ ತೆಗೆದುಕೊಳುತ್ತಿರುವ ಕಾರಣ ಕರ್ನಾಟಕದ…
ಪ್ರಪ್ರಥಮ ಬಾರಿಗೆ  ದಕ್ಷಿಣ ಭಾರತದಲ್ಲಿ ಡಬಲ್‌ ಡೆಕ್ಕರ ಫ್ಲೈ ಓವರ್‌ ಬೆಂಗಳೂರಿನಲ್ಲಿ ಚಾಲನೆ.

ಬೆಂಗಳೂರು ನಗರವನ್ನು ಹಲವು ಹೆಸರುಗಳಿಂದ ಕೆರೆಯಲಾಗುತ್ತದೆ, ಸಿಲಿಕಾನ್‌ ಸಿಟಿ, ಐಟಿ ಬಿಟಿ ಸಿಟಿ, ಟ್ರಾಫಿಕ್‌ ಸಿಟಿ ಹೀಗೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಕರ್ನಾಟಕ ಸರ್ಕಾರವು ಟ್ರಾಫಿಕ್‌ ಸಮಸ್ಯೆಯನ್ನು ಪರಿಹರಿಸಲು ಹಲವು ನೀತಿ, ನಿಯಮಗಳನ್ನಯ ತಂದರು ಕೊಡ ಬಗೆಹಇಯಾದ ಸಮಸ್ಯೆಕೆ ಇವಾಗ ಸರ್ಕಾರವು ಡಬಲ್‌ ಡೆಕ್ಕರ ಫ್ಲೈ ಓವರ್‌ ಚಾಲನೆ ಮಾಡಲು ಮುಂದುವರಿದಿದೆ. ವಾಹನ ಸವಾರರ ದುಃಸ್ವಪ್ನವಾಗಿದ್ದ…
ಮುಡಾ ನಿವೇಶನ ಹಂಚಿಕೆ ಹಗರಣ ಆರೋಪ: ನಾನೇಕೆ ರಾಜೀನಾಮೆ ನೀಡಲಿ?; ಸಿಎಂ ಸಿದ್ದರಾಮಯ್ಯ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿರುವ ನಿವೇಶನ ಹಂಚಿಕೆ ಹಗರಣ ಮತ್ತು ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಬಿಜೆಪಿ ನಾಯಕರ ಬೇಡಿಕೆಯನ್ನು ಸಿದ್ದರಾಮಯ್ಯ ಅವರು ಬುಧವಾರ ತಿರಸ್ಕರಿಸಿದ್ದಾರೆ. ಮೈಸೂರಿನ ಮುಡಾ ಅವ್ಯವಹಾರವನ್ನು ಖಂಡಿಸಿ ಬುಧವಾರ ಬಿಜೆಪಿ ನಾಯಕರು ನಡೆಸಿದ ಪ್ರತಿಭಟನೆ ಕುರಿತು ಮಾತನಾಡಿದ ಅವರು, ತನಿಖೆ…
ಕೇಂದ್ರದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ಮುಂದು

ರಾಜ್ಯದಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ಗಳ ನಿಷೇಧದ ಹೊರತಾಗಿಯೂ, ಅಂತಹ ಬಳಸಿದ ಬ್ಯಾಗ್ ಗಳು ಹೆಚ್ಚಿನ ಪ್ರಮಾಣದಲ್ಲಿ ಪಟ್ಟಣಗಳು ಮತ್ತು ನಗರಗಳಲ್ಲಿ ಹರಡಿಕೊಂಡಿರುವುದು ಕಂಡುಬರುತ್ತಿದೆ. ಇದಲ್ಲದೆ, ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಗಳು ಜೈವಿಕ ವಿಘಟನೀಯ ಎಂಬ ಹೆಸರಿನಲ್ಲಿ ಚಲಾವಣೆಯಲ್ಲಿವೆ. ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ, ಪರಿಸರ, ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್…
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ

ಪೆಟ್ರೋಲ್, ಡೀಸೆಲ್ ಮತ್ತು ಮದ್ಯದ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಮ್ಮೆ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ಚರ್ಚೆ ನಡೆಸುತ್ತಿದೆ. ಬೆಂಗಳೂರು ರಾಜ್ಯ ಸರ್ಕಾರಕ್ಕೆ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯಲ್ಲಿ ಸುಮಾರು 18 ಲಕ್ಷ ಆಸ್ತಿಗಳಿವೆ. ಬಿಬಿಎಂಪಿ ದಾಖಲೆಗಳ ಪ್ರಕಾರ ಜುಲೈ 1ರವರೆಗೆ ಪಾಲಿಕೆ ಈ…
ಹಾವೇರಿಯ ಬ್ಯಾಡಗಿಯಲ್ಲಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಪರಿಹಾರ: ಸಿಎಂ ಸಿದ್ದರಾಮಯ್ಯ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಮಂದಿಯ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಸುದ್ದಿಕೇಳಿ ಆಘಾತವಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಯನ್ನು ಸರ್ಕಾರ ಭರಿಸಲಿದೆ ಎಂದು ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ…
ನಗರದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಕೇಸ್: ಜೂ.28ರಿಂದ ಮನೆ-ಮನೆ ಸಮೀಕ್ಷೆಗೆ BBMP ಮುಂದು!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆ ಮಾಡಲು, ಜನರಲ್ಲಿ ಜಾಗೃತಿ ಮೂಡಿಸಲುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪ್ರಕರಣ ನಿಯಂತ್ರಿಸುವ ಕುರಿತು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ಬಳಿಕ…
ಅಂತಾರಾಷ್ಟ್ರೀಯ ವಿಧವೆಯರ ದಿನ: ಕಲಬುರಗಿಯಲ್ಲಿ ಐವರು ವಿಧವೆಯರಿಗೆ ಸನ್ಮಾನ!

ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಸುಜಯ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಸಹಯೋಗದಲ್ಲಿ ಭಾನುವಾರ ನಗರದ ಗುಳ್ಳಬಾವಾಡಿ ಬಡಾವಣೆಯಲ್ಲಿರುವ ಸಮುದಾಯ ಭವನದಲ್ಲಿ ‘ಅಂತಾರಾಷ್ಟ್ರೀಯ ವಿಧವೆಯರ ದಿನಾಚರಣೆ’ ಆಯೋಜಿಸಲಾಗಿತ್ತು. ಐವರು ವಿಧವೆಯರಿಂದ ಕಾರ್ಯಕ್ರಮ ಉದ್ಘಾಟಿಸಿ, ಅವರನ್ನು ಸನ್ಮಾನಿಸಲಾಯಿತು. ಲಕ್ಷ್ಮಿ ಹೊಸಮನಿ, ಆಶಾಮ್ಮ ಗುಡ್ಡಪಾಪ, ಬನ್ನೆಮ್ಮ ಹೊಸಮನಿ, ಶರಣಮ್ಮ ಅಲೀಪುರ ಮತ್ತು ರತ್ನಮ್ಮ ಭೀಮನಳ್ಳಿ ಅವರು ಸನ್ಮಾನಿತರು.…
ಅಂತಾರಾಷ್ಟ್ರೀಯ ರೋಡ್ ಶೋ: 6.2 ಬಿಲಿಯನ್ ಡಾಲರ್ ಹೂಡಿಕೆ ನಿರೀಕ್ಷೆಯಲ್ಲಿ ಕರ್ನಾಟಕ

ಹೂಡಿಕೆಗಳನ್ನು ಆಕರ್ಷಿಸಲು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್ಡಮ್ (ಯುಕೆ), ಫ್ರಾನ್ಸ್ ಮತ್ತು ಜರ್ಮನಿಯ ಹಲವಾರು ನಗರಗಳಲ್ಲಿ ರೋಡ್ ಶೋಗಳನ್ನು ನಡೆಸಿ, ಕರ್ನಾಟಕವು 6.2 ಶತಕೋಟಿ ಯುಎಸ್ ಡಾಲರ್ ಹೂಡಿಕೆ ಮತ್ತು 35 ಸಾವಿರದಿಂದ 40 ಸಾವಿರ ಉದ್ಯೋಗಗಳ ಸೃಷ್ಟಿಯನ್ನು ನಿರೀಕ್ಷಿಸುತ್ತಿದೆ. ಜೂನ್ ಮಧ್ಯಭಾಗದಲ್ಲಿ, ವಿದ್ಯುನ್ಮಾನ, ಐಟಿ ಮತ್ತು ಬಿಟಿ ಇಲಾಖೆಯ ಅಧಿಕಾರಿಗಳು ಕರ್ನಾಟಕ ಸ್ಟಾರ್ಟ್ಅಪ್ಗಳನ್ನು ಪ್ರದರ್ಶಿಸಲು,…
ನಂದಿನಿ ಹಾಲಿನ ಬೆಲೆ ಮತ್ತು ಹಾಲು ಹೆಚ್ಚಳ.

ಕರ್ನಾಟಕ ರಾಜ್ಯದ ಸಹಕಾರಿ ಹಾಲು ಉತ್ಪಾದಕರ ಮಂಡಳಿ(ಕೆಎಂಫ್) ಹಾಲಿನ ಬೆಲೆ ಮತ್ತು ಗ್ರಾಹರಿಗೆ ಹೆಚ್ಚಿನ ಹಾಲನ್ನು ವಿತರಿಸುವುದಕ್ಕೆ ನಿರ್ಧರಿಸಿವೆ. ಇದು ಬುಧುವಾರ ಬೆಳೆಗೆಯಿಂದ ಜಾರಿಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ. 50 ಎಂ. ಎಲ್ ಹೆಚ್ಚುವರಿ ಹಾಲಿಗೆ 2 ರೂ, ಹೆಚ್ಚಿಗೆ ಪಾವತಿಸಬೇಕು ಎಂದಿದೆ. ರಾಜ್ಯದಲ್ಲಿ ದಿನದ ಸರಾಸರಿ ಹಾಲು ಸಂಗ್ರಹಣೆ ಪ್ರಮಾಣವು ಕೋಟಿ ಲೀಟರ್ ಸನಿಹಕ್ಕೆ…