Category: ರಾಜ್ಯ

ನಟ ದರ್ಶನ್ ಬಾಳಲ್ಲಿ ದೀಪಾವಳಿ ಬೆಳಕು: 6 ವಾರ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ​ಗೆ ಹೈಕೋರ್ಟ್​ ಇಂದು (ಅ.30) ಮಧ್ಯಂತರ ಜಾಮೀನು ನೀಡಿದೆ. ಅನಾರೋಗ್ಯದ ಆಧಾರದ ಮೇಲೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, 131 ದಿನಗಳ ಬಳಿಕ ದರ್ಶನ್​ ಜೈಲಿನಿಂದ ಹೊರಬರಲಿದ್ದಾರೆ. ಇಷ್ಟು ದಿನ ಕತ್ತಲೆ ಕೋಣೆಯಲ್ಲಿದ್ದ ದರ್ಶನ್​ ಬಾಳಲ್ಲಿ…
ಕಲಬುರಗಿ : ಬೆಳೆ ಹಾನಿ ವಿಕ್ಷೀಸಿದ ಛಲವಾದಿ ನಾರಾಯಣಸ್ವಾಮಿ

ಕಲಬುರಗಿ ತಾಲೂಕಿನ ಫರತಾಬಾದ್ ಗ್ರಾಮದಲ್ಲಿನ ಬೆಳೆಹಾನಿ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಬುರಗಿ ಪ್ರವಾಸದಲ್ಲಿರುವ ಛಲವಾದಿ ನಾರಾಯಣ ಸ್ವಾಮಿ ಅವರು, ಕಲಬುರಗಿ ಜಿಲ್ಲೆಯ ಫರತಾಬಾದ್ ಸೇರಿದಂತೆ ವಿವಿಧೆಡೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ರೈತರೊಂದಿಗೆ ಚರ್ಚಿಸಿ ಬೆಳೆ…
ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಬಂಡಾಯ ಸಾರಿದ ಕಾಂಗ್ರೆಸ್ ಅಭ್ಯರ್ಥಿ: ಜಮೀರ್ ಕಣ್ಗಾವಲಿನಲ್ಲಿ ಅಜ್ಜಂಪೀರ್ ಖಾದ್ರಿ!

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜೀಂಪೀರ್ ಖಾದ್ರಿ ಅವರೊಂದಿಗೆ ಬುಧವಾರ ಬೆಂಗಳೂರಿನಿಂದ ಅವರ ಹುಟ್ಟೂರಾದ ಶಿಗ್ಗಾಂವ್‌ಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಪಕ್ಷವು ಯಾಸಿರ್ ಅಹಮದ್ ಖಾನ್ ಅವರಿಗೆ ಉಪಚುನಾವಣೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡ ಖಾದ್ರಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಖಾದ್ರಿ…
ಪವರ್ ಸ್ಟಾರ್ ದಿ ಬೆಸ್ಟ್ ಸಿನಿಮಾಗಳು! ಸದಾ ಕಾಡುವ ಸಿನಿಮಾಗಳಲ್ಲಿ ಅಪ್ಪು ಅಮರ! ಮಿಸ್ ಮಾಡ್ಲೇಬೇಡಿ!

ಸದಾ ಕಾಡುವ ಸಿನಿಮಾಗಳಲ್ಲಿ  ಅಪ್ಪು ಅಮರ! ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದಿವೆ. ಆದರೆ, ಪುನೀತ್ ರಾಜ್‌ಕುಮಾರ್ ಅಮರವಾಗಿಯೇ ಇದ್ದಾರೆ. ಅಭಿಮಾನಿಗಳ ಮನದಲ್ಲಿ ಖಾಯಂ ಜಾಗ ಮಾಡಿಕೊಂಡಿದ್ದಾರೆ. ಸಿನಿಮಾಗಳ ಮೂಲಕ ಈಗಲೂ ಮನರಂಜಿಸುತ್ತಲೇ ಇದ್ದಾರೆ. ಪುನೀತ್ ಅಭಿನಯದ ಸಿನಿಮಾಗಳಲ್ಲಿ ಬೆಟ್ಟದ ಹೂವು ಅದ್ಭುತವಾಗಿಯೇ ಇದೆ. ಇದಕ್ಕೇ ಅಲ್ವೇ? ಅಪ್ಪು ಬಾಲ್ಯದಲ್ಲಿ…
ಬೀದರ್‌ :  ಬೆಳೆ ವಿಮೆ ನೋಂದಣಿಗೆ ಅವಕಾಶ ,ತೋಟಗಾರಿಕೆಯಿಂದ ಮಹತ್ವದ ಸೂಚನೆ

ನ್ಯೂಸ್‌ ಡೆಸ್ಕ್‌ ಬೀದರ್‌   :- 2024-25ನೇ ಸಾಲಿನ ಹಿಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಹೂಕೋಸು ಮತ್ತು ಹಸಿ ಮೆಣಸಿನಕಾಯಿ (ನೀ) ಬೆಳೆಗಳಿಗೆ ವಿಮೆ ನೋಂದಣಿ ಮಾಡಲು ಅವಕಾಶ ಇರುತ್ತದೆ.  ವಿಮಾ ನೊಂದಣಿಗೆ ನವೆಂಬರ್.15 ಕೊನೆಯ ದಿನಾಂಕವಾಗಿರುತ್ತದೆ. ಬೆಳೆ ಸಾಲ ಪಡೆಯದ ಮತ್ತು ಬೆಳೆ ಸಾಲ ಪಡೆದ ರೈತರು ವಿಮೆ…
ಕಲಬುರಗಿಯಲ್ಲಿ ಮತ್ತೊಂದು ಅತಿದೊಡ್ಡ ಹನಿಟ್ರ್ಯಾಪ್ ಜಾಲ ಪತ್ತೆ.!

ಕಲಬುರಗಿಯಲ್ಲಿ ಮತ್ತೊಂದು ಅತಿದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ.‌ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರೊಬ್ಬರಿಗೆ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಲಪಾಡ್ ಬ್ರಿಗೇಡ್‌ನ ಕಲಬುರಗಿ ಅಧ್ಯಕ್ಷೆ 32 ವರ್ಷದ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ 39 ವರ್ಷದ ಶಿವರಾಜ್ ಪಾಟೀಲ ಬಂಧಿತ…
ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ: ನಟ, ನಟಿಯರಿಗೆ ದರ್ಶನ್ ಸಂದೇಶ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ತನ್ನ ಭೇಟಿಗೆ ಹಂಬಲಿಸುತ್ತಿರುವ ಸ್ಯಾಂಡಲ್‌ ವುಡ್‌ ನಟ, ನಟಿಯರಿಗೆ ದರ್ಶನ್ ಬೇಡ ಎಂದಿದ್ದಾರೆ. ಯಾರೂ ಬಳ್ಳಾರಿ ಜೈಲಿಗೆ ಬರುವುದು ಬೇಡ, ಸದ್ಯಕ್ಕೆ ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ ಎಂದು ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮೂಲಕ ಸಂದೇಶ ರವಾನೆ ಮಾಡಿದ್ದಾರೆ…
ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ : ರೋಡ್ ಶೋ ಮೂಲಕ ಬೃಹತ್ ಶಕ್ತಿ ಪ್ರದರ್ಶನ

ಭರ್ಜರಿ ಮೆರವಣಿಗೆಯ ಮೂಲಕ ಬಂದ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್‌ ಶಕ್ತಿ ಪ್ರದರ್ಶನ ತೋರಿದ ನಿಖಿಲ್‌ ಕುಮಾರಸ್ವಾಮಿ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಸಿದರು, ಈ ವೇಳೆ ಸಾವಿರಾರು ಕಾರ್ಯಕರ್ತರು, ಮುಖಂಡರು ಸಾಥ್ ನೀಡಿದರು. ಪಟ್ಟಣದ ಶೇರು ಹೋಟೆಲ್ ವೃತ್ತದಿಂದ…
ಎನ್ ಡಿಎ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ – ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿಯಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬೆಂಗಳೂರಿನ ಜೆಪಿ ನಗರದ ಶ್ರೀ ತಿರುಮಲಗಿರಿ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದರು. ಈ ಬಗ್ಗೆ ಮಾತನಾಡಿದ ಅವರು, ಚೆನ್ನಪಟ್ಟಣ ಕ್ಷೇತ್ರಕ್ಕೆ ಎನ್ ಡಿ ಎ ಅಭ್ಯರ್ಥಿಗೆ ಟಿಕೆಟ್ ಸಿಗುತ್ತೆ ಎಂದು ಭಾವಿಸಿದ್ದೆ,…
ಚನ್ನಪಟ್ಟಣ ಉಪ ಚುನಾವಣೆಗೆ NDA ಅಭ್ಯರ್ಥಿಯಾಗಿ ನಿಖಿಲ್ ಹೆಸರು ಘೋಷಣೆ, ನಾಳೆಯೇ ನಾಮಪತ್ರ ಸಲ್ಲಿಕೆ

ತೀವ್ರ ಕುತೂಹಲ ಕೆರಳಿಸಿದ್ದಂತ ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದ ಅಭ್ಯರ್ಥಿಯ ಹೆಸರು ಕೊನೆಗೂ ಘೋಷಣೆಯಾಗಿದೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಎನ್ ಡಿ ಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎಂಬುದಾಗಿ ಉಭಯ ನಾಯಕರು ಹೆಸರನ್ನು ಘೋಷಿಸಿದ್ದಾರೆ.   ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ…