Category: ರಾಜ್ಯ

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ದುರಂತ ಸ್ಥಳಕ್ಕೆ ಸಿಎಂ ಭೇಟಿ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.

ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟ 8 ಮಂದಿಯ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಎಂಟು ಮಂದಿ ಮೃತಪಟ್ಟಿದ್ದರು. ಸಿಎಂ ಸಿದ್ದರಾಮಯ್ಯ…
ನಾಡಿನಾದ್ಯಂತ ಆಯುಧ ಪೂಜೆಯ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ,

ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧಪೂಜೆಯ ಸಂಭ್ರಮ ಕಳೆಗಟ್ಟಿದೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಕೊನೆಯ ದಿನ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ, ಶಸಾಸ್ತ್ರಗಳಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು…
ಹಿರಿಯ ಹೋರಾಟಗಾರ ಹಾಗೂ ಪತ್ರಕರ್ತರಾದ ಶಿವಶರಣಪ್ಪ ವಾಲಿ  ಅವರಿಗೆ ಸಿಎಂ ನಿಂದ  ಸನ್ಮಾನ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್:    ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತ ವತಿಯಿಂದ ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಕನ್ನಡ ಸಂಭ್ರಮ-50 ಗೋಕಾಕ್ ಚಳುವಳಿ ಹಿನ್ನೋಟ-ಮುನ್ನೋಟ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗೋಕಾಕ್ ಚಳುವಳಿಯಲ್ಲಿ ಭಾಗಿಯಾಗಿ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಹೋರಾಡಿದ ಹಿರಿಯ ಹೋರಾಟಗಾರರು ಹಾಗೂ ಪತ್ರಕರ್ತರಾದ…
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಹಯೋಗದಲ್ಲಿ ತಜ್ಞರ ಸಮಿತಿ ರಚನ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್:ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಅಭಿವೃದ್ಧಿಗಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಹಯೋಗದಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ತಜ್ಞರ ಸಮಿತಿಗೆ ಅಧ್ಯಕ್ಷರನ್ನಾಗಿ ಖ್ಯಾತ ಶಿಕ್ಷಣ ತಜ್ಞ ಡಾ ಗುರುರಾಜ್ ಕರಜಗಿ ಅವರನ್ನ ನೇಮಕ ಮಾಡಲಾಗಿದೆಯೆಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ ಅಜಯ್‌ಸಿಂಗ್…
ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳುತ್ತಿಲ್ಲ:ಬಿ ಆರ್ ಪಿ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್:   ಸರ್ಕಾರದ ವಿರುದ್ಧ ಮತ್ತೆ ಸಿಎಂ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿಆರ್ ಪಾಟೀಲ್ ರೆಬಲ್ ಆಗಿದ್ದಾರೆ. ಕಲಬುರಗಿಯಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳುತ್ತಿಲ್ಲ. ಜನರ ಸಮಸ್ಯೆಗಳಿಗೆ ಯಾವೊಬ್ಬ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಮೂಲಭೂತ ಸಮಸ್ಯೆಗಳು ಸಾಕಷ್ಟು…
ಸಿದ್ದರಾಮಯ್ಯ ಅವರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್ : ಮುಡಾದಿಂದ ಪಡೆಯಲಾಗಿದ್ದ ನಿವೇಶನಗಳನ್ನು ಏಕಾಏಕಿ ಹಿಂದಿರುಗಿಸಲು ಹೇಳಿಕೊಟ್ಟವರು ಯಾರು?, ಇಷ್ಟೆಲ್ಲಾ ಸರ್ಕಸ್ ಏಕೆ ಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ರಾತ್ರಿ ಏಕಾಏಕಿ ಮುಡಾಗೆ ಪತ್ರ…
ಕಾನೂನು ಹೋರಾಟ’ ಮಾಡಲು ನಾನು ತಯಾರು : ಸಿಎಂ ಸಿದ್ದರಾಮಯ್ಯ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌ : ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು  ತಯಾರು ಇದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ಕೊಡುತೇನೆ ಎಂದು ಹೇಳಿದರು.  ಕಾನೂನು…
ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ನಿರ್ಧಾರ ವಿಜಯೇಂದ್ರ ಹೆಗಲಿಗೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಹೈಕಮಾಂಡ್ ಜೊತೆ ಚರ್ಚಿಸಿ, ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ನೀಡುವ ನಿರ್ಣಯವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ…
ಸಿಎಂ ಹೆಸರಲ್ಲಿ “ಆಪತ್ಕಾಲಯಾನ” ನೂತನ ಯೋಜನೆ ಜಾರಿ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಗಂಟೆ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.‌ ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ…
ಶಾಸಕ ಮುನಿರತ್ನಗೆ ಶಾಕ್, ಜಾಮೀನು ಅರ್ಜಿ ವಿಚಾರಣೆ  ಸೆ.24 ಮುಂದೂಡಿಕೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್: ಮಹಿಳೆಯೋರ್ವಳ ಮೇಲೆ ಆರ್​.ಆರ್​.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅತ್ಯಾಚಾರ ಮಾಡಿದ್ದಾರೆಂದು ದಾಖಲಾಗಿದ್ದ ರೇಪ್​​ ಕೇಸ್​​​ ಸಂಬಂಧದ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ಕೋರ್ಟ್  ಸೆ.24ಕ್ಕೆ ಮುಂದೂಡಿ ಆದೇಶಿಸಿದೆ. ಇತ್ತೀಚೆಗೆ ಸಂತ್ರಸ್ತೆಯು ಅತ್ಯಾಚಾರ ಆರೋಪದಡಿ ಕಗ್ಗಲೀಪುರ ಪೊಲೀಸ್​​ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್​​​​​​​ಐಆರ್​ ದಾಖಲಿಸಿದ್ದಳು. ಈ…