Category: ರಾಜ್ಯ
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ನಾಳೆ ಕಲಬುರಗಿ ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟ ಭಾಗದ ಅಭಿವೃದ್ಧಿಗೆ ಸಂಬಂಧಿಸಿ ವಿವಿಧ ಇಲಾಖೆಗಳ ಪ್ರಸ್ತಾವನೆಗಳ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಈ ಬಗ್ಗ ಮಾಹಿತಿ ನೀಡಿದ ಅವರು, ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಭಾಲ್ಕಿ : ಇತ್ತೀಚೆಗೆ ನಿಧನರಾದ ದಾಡಗಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಬಿ.ಎಸ್.ಎಸ್.ಕೆ ಮಾಜಿ ನಿರ್ದೇಶಕರಾದ ಅಶೋಕ್ ಹವಗೆಪ್ಪ ತಮಸಿಂಗೆ ಅವರಿಗೆ ದಾಡಗಿ ಗ್ರಾಮಸ್ಥರು ಹಾಗೂ ತಮಸಿಂಗೆ ಪರಿವಾರದ ಸ್ನೇಹ ಬಳಗದವರು ರವಿವಾರದಂದು ದಾಡಗಿ ಗ್ರಾಮದ ಅಶೋಕ ಹವಗೆಪ್ಪ ತಮಸಿಂಗೆ ವೃತ್ತದ ಬಳಿ ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮವನ್ನು…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ರಾಜ್ಯದಲ್ಲಿ ಹೊರಗುತ್ತಿಗೆ ನೌಕರರಿಗೆ ಯಾವುದೇ ತೊಂದರೆಯಾದರು. ಅದರ ಸಮಸ್ಯೆಗಳಿಗೆ ಪರಿಹಾರ ಹಾಗೂ ಹೊರಾಟ ಮಾಡಲು ಸಂಘ ಸದಾಸಿದ್ಧ ಎಂದು ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸುಧಾಕರ್ ತಿಳಿಸಿದರು. ದೇವನಹಳ್ಳಿ ಪಟ್ಟಣದ ಹೊರವಲಯದಲ್ಲಿರುವ ಖಾಸಗಿ ಹೋಟಲ್ನಲ್ಲಿ ನೂತನ ಜಿಲ್ಲಾಧ್ಯಕ್ಷರಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.ನೂತನವಾಗಿ ಆಯ್ಕೆಯಾಗಿರುವ ಸಂಘದ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಕನ್ನಡ ಚಿತ್ರರಂಗದಲ್ಲಿ ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ಚಲನಚಿತ್ರ ವಾಣಿಜ್ಯ ಮಂಡಳಿಯು ಇವತ್ತು ನಡೆಸಿದ ಸಭೆ ಯಶಸ್ವಿಯಾಗಿತ್ತು. ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ಇತಿಹಾಸವಿದೆ. ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆಗಳು ವಾಣಿಜ್ಯ ಮಂಡಳಿ ಗಮನಕ್ಕೆ ಬಂದಿಲ್ಲ. ಒಂದೇ ವೇಳೆ ತೊಂದರೆಯಾಗಿರುವ ಬಗ್ಗೆ ಸಮಸ್ಯೆ ಹೇಳಿಕೊಂಡರೇ ಬಗೆಹರಿಸುವ ಕೆಲಸವನ್ನು ವಾಣಿಜ್ಯ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಅದಾಲತ್ನಲ್ಲಿ ಒಟ್ಟು 10 ಪೀಠಗಳ ರಚನೆ ಮಾಡಲಾಗಿತ್ತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷಕರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಬಿ.ಎಸ್ ರೇಖಾ ಅವರು ತಿಳಿಸಿದ್ದಾರೆ. ಯಾದಗಿರಿ ಗೌರವಾನ್ವಿತ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 31, ಯಾದಗಿರಿ ಹಿರಿಯ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಗ್ರಾಮೀಣ ಪುರ್ರಚನೆಗೆ ಹಗಲಿರುಳು ಚಿಂತಿಸಿ ಶ್ರಮಿಸಿದ ಮಹಾತ್ಮಾ ಗಾಂಧೀಜಿಯವರ ಆಶಯದ ಗ್ರಾಮೀಣ ಪುರ್ರಚನೆಯ ಕಾರ್ಯಗಳಲ್ಲಿ ಯುವಕರನ್ನು ತೊಡಗಿಸಿಕೊಳ್ಳಬೇಕು ಎಂಬ ಹಿನ್ನೆಲೆಯಲ್ಲಿ ೧೯೬೯ರಲ್ಲಿ ಪ್ರಾರಂಭವಾದ ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿ ಯುವಜನರಿಗೆ ಗ್ರಾಮೀಣ ಜನರೊಂದಿಗೆ ಬೆರೆತು ಅಲ್ಲಿನ ಸಂಸ್ಕೃತಿಯನ್ನು ಮತ್ತು ಸಮಸ್ಯೆಗಳನ್ನು ಕುರಿತು ಅರಿವು ಮೂಡಿಸಲಾಗುತ್ತದೆ ಎಂದು ರಾಜ್ಯಶಾಸ್ತç ಅಧ್ಯಾಪಕ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಬಗ್ಗೆ ಮಾನವ ಸರಪಳಿ ನಿರ್ಮಿಸುವ ಉದ್ದೇಶ ನಾವೆಲ್ಲರೂ ಕೂಡ ಒಂದೇ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬುದಾಗಿದೆ. ನಾಡಿನ ಜನರು ಕೈ ಜೋಡಿಸಿದಾಗ ಮಾತ್ರ ರಾಜ್ಯ, ರಾಷ್ಟ್ರ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ…
ಔರಾದ : ಕೇಂದ್ರ ಸರಕಾರದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿ ಹಳ್ಳ ಹಿಡಿದಿದೆ.ಯೋಜನೆ ಹೆಸರಲ್ಲಿ ಹಣ ಲೂಟಿ ಮಾಡಲಾಗುತ್ತಿದೆ.ಈ ಕುರಿತು ಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ನಿವೃತ್ತ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ,ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿಎ ನಾರಾಯಣಗೌಡ ಮತ್ತು ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲಾಯಿತ್ತು. ಹಿಂದಿ ದಿವಸ ಆಚರಣೆಯ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರವನ್ನು ಕೇಂದ್ರ ಸರ್ಕಾ ಮಾಡುತ್ತಿದೆ.ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಗುತ್ತಿಗೆದಾರ ಚೆಲುವರಾಜ್ಗೆ ಜೀವ ಬೆದರಿಕೆ ಹಾಕಿದ್ದು ಅಲ್ಲದೇ, ಜಾತಿ ನಿಂದನೆ ಆರೋಪದಡಿ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 ಎಪ್ ಐ ಆರ್ ದಾಖಲಾಗುತ್ತಿದ್ದಂತೆ, ಅವರು ನಾಪತ್ತೆಯಾಗಿದ್ದಾರೆ. ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮುನಿರತ್ನಗಾಗಿ ಪೊಲೀಸರು ಹುಡುಕಾಟ ಚಾಲು ಮಾಡಿದರು, ಅವರ ಮೊಬೈಲ್ ಕೂಡ ಸ್ವಿಚ್…