Category: ರಾಜ್ಯ
ಈಜು ಸ್ಪರ್ಧೆಯಲ್ಲಿ ಬಸವಪ್ರಸಾದ ರಾಜ್ಯಮಟ್ಟಕ್ಕೆ ಆಯ್ಕೆ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಶ್ರೀ ಶರಣಬಸವೇಶ್ವರ ರೆಸಿಡೆನ್ಸಿಯಲ್ (ಎಸ್.ಬಿ.ಆರ್) ಶಾಲೆಯ 9ನೇ ತರಗತಿ ವಿದ್ಯಾರ್ಥಿ ಬಸವಪ್ರಸಾದ ಜಗದೀಶ್ ಪಾಟೀಲ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕಲಬುರಗಿ ನಗರದ ಚಂದ್ರಶೇಖರ…
ಶಿತಿಲಾವಸ್ಥೆಗೆ ತಲುಪಿದ ಬೃಹತ್ ಸ್ವಾಗತ ಕಮಾನು ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಕಲಬುರಗಿ ಜಿಲ್ಲಾ ಕೇಂದ್ರದ ಹೊರವಲಯದ ಕಲಬುರಗಿ-ಅಫಜಲಪುರ ಹೆದ್ದಾರಿಯಲ್ಲಿರುವ ಮಾಹಿತಿಯುಳ್ಳ ಕಮಾನು ಮುರಿದು ಬಿದ್ದು ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮುಂದಾಗುತ್ತಿಲ್ಲ. ಕಾಮಾನ್ ಸಂಪೂರ್ಣ ಶಿತಿಲಾವಸ್ಥೆಗೆ ತಲುಪಿದ್ದು, ಅಪಾಯಕ್ಕೆ ಆಹ್ವಾನಿಸುವಂತಿದ್ದೆ. ಕಲಬುರಗಿ ನಗರದ ಹೊರವಲಯದಲ್ಲಿರುವ ಶರಣಸಿರಸಗಿ ಬಳಿ ಅಳವಡಿಸಲಾದ ಬೃಹತ್ ಕಮಾನು…
ನಾಡಿನೆಲ್ಲಡೆ ವಿಘ್ನ ವಿನಾಯಕನ ಆಗಮನ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ನಾಡಿನೆಲ್ಲೆಡೆ ವಿಘ್ನ ವಿನಾಯಕ ಗಣೇಶ ಚತುರ್ಥಿ ಸಂಭ್ರಮ ಆಸ್ಪತ್ರೆಯಲ್ಲೂ ಕಳೆಗಟ್ಟಿದ ಸಂಭ್ರನ ರೋಗಿಗಳಿಗೆ ಸಿಬ್ಬಂದಿಗಳಿಂದ ಅನ್ನಪ್ರಸಾದ. ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಗಣಪತಿಯನ್ನು ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸಿ ಸಿಬ್ಬಂದಿಗಳು ಕುಟುಂಬ ಸಮೇತರಾಗಿ ಸೇರಿಕೊಂಡು ಆಸ್ಪತ್ರೆಯಲ್ಲಿ ಭಕ್ತಿಯಿಂದ…
ತೊಗರಿ ನಾಡಿನಲ್ಲಿ ಗಣೇಶೋತ್ಸವ ಸಂಭ್ರಮ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ತೊಗರಿ ನಾಡು ಕಲಬುರಗಿಯಲ್ಲಿ ಗಣೇಶೋತ್ಸವಕ್ಕೆ ಸಂಭ್ರಮ ಮನೆ ಮಾಡಿದ್ದು, ನಗರದ ಬಿದ್ದಾಪೂರ ಕಾಲೋನಿ, ಹಿರಾಪುರ ಕ್ರಾಸ್ ಸೂಪರ್ ಮಾರ್ಕೆಟ್ ನಲ್ಲಿ ಗಣೇಶ ಮೂರ್ತಿ ಖರೀದಿ ಭರಾಟೆ ಜೋರಾಗಿತ್ತು. ಗಣೇಶೋತ್ಸವ ಬಂದರೆ ಸಾಕು, ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ, ಮನೆಗಳಲ್ಲಿ, ಬಡಾವಣೆಯಲ್ಲಿ ವಿಘ್ನೇಶ್ವರನ್ನು ಪ್ರತಿಷ್ಠಾಪಿಸಿ ಸಂಭ್ರಮಿಸುತ್ತಾರೆ.…
ಹಣದ ವಿಚಾರಕ್ಕೆ ಸಹೋದರನಿಗೆ ಚಾಕುವಿನಿಂದ : ಕೊಂದ ತಮ್ಮ! ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಲ್ಲೆಯ ಕಾರವಾರದ ಸಾಯಿಕಟ್ಟಾದಲ್ಲಿ ಘಟನೆ ನಡೆದಿದೆ. ಕಾರವಾರದ ಸಾಯಿಕಟ್ಟಾದಲ್ಲಿ ಈ ಘಟನೆ ನಡೆದಿದೆ. ಚಾಕುನಿಂದ ಇರಿದು ಸಹೋದರನನ್ನೇ ಮನೀಶ್ ಕಿರಣ್ ಸಹೋದರ ಕೊಲೆ…
ಕಾರು ಅಪಘಾತ: ಸ್ಥಳದಲ್ಲಿ ಮಹಿಳೆ ಸಾವು ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಕಾರು ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರ ಬಂಟ್ವಾಳ ತಾಲೂಕಿನ ತಲಪಾಡಿ ಗ್ರಾಮದಲ್ಲಿ ಕಾರು ಅಪಘಾತ ಸಂಭವಿಸಿದೆ. ಪತಿ ಅನೀಶ್ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಅನೀಶ್ ಅವರನ್ನು ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ. ಬಿ.ಸಿ.ರೋಡ್ ಕಡೆಯಿಂದ…
ಸುಧಾಕರ್ ಸವಾಲ್ ಸ್ವೀಕರಿಸಿದ : ಡಿಕೆ ಶಿವಕುಮಾರ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಎತ್ತಿನಹೊಳೆ ಯೋಜನೆಗೆ ಈಗಾಗಲೇ ಅಧಿಕೃತ ಚಾಲನೆ ನೀಡಲಾಗಿದ್ದು, ಇದರ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ, ಕೋಲಾರ-ಚಿಕ್ಕಬಳ್ಳಾಪುರಕ್ಕೆ ಇನ್ನೆರಡು ವರ್ಷಗಳಲ್ಲಿ ಯೋಜನೆಯ ನೀರು ಹರಿಸುವಂತೆ ಮಾಡಿದರೆ ನಾನು ಡಿಕೆಶಿಯವರನ್ನು ಭಗೀರಥ ಎಂದು ಕರೆಯುತೆನೆ ಎಂದು ಸಂಸದ ಸುಧಾಕರ್ ಸವಾಲು ಹಾಕಿದ್ದಾರೆ. ಇದಕ್ಕೆ…
ಮೃತ ಮಕ್ಕಳ ಕುಟುಂಬಸ್ಥರಿಗೆ ಪರಿಹಾರ ವಿತರಿಸಿದ : ಶಾಸಕ ದದ್ದಲ್, ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಶಿಕ್ಷಕರ ದಿನಾಚರಣೆ ದಿನದಂದಲೇ ರಾಯಚೂರಿನಲ್ಲಿ ಭೀಕರ ಅಪಘಾತ ಘಟನೆ ನಡೆದಿದೆ. ಶಾಲಾ ಬಸ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಮಕ್ಕಳಿಗೆ ಗಂಭೀರವಾದಂತಹ…
ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ತಪ್ಪಿದ ಬ್ಯಾಲೆನ್ಸ್ : ಈಶ್ವರ್ ಖಂಡ್ರೆ! ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು, ಇಂದು ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿದಾರೆ. 7.69 ಸಾಮರ್ಥ್ಯದ ಕಾರಂಜಾ…
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ, ಆದರೆ ದುರಾಸೆ ಇಲ್ಲ : ಎಂ.ಬಿ ಪಾಟೀಲ್ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ರಾಜ್ಯದಲ್ಲಿ ಯಾವಾಗ ಮುಡಾ ಪ್ರಕರಣ ಭಾರಿ ಸದ್ದು ಮಾಡಿತೊ, ಅಂದಿನಿಂದಲೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಸ್ವಪಕ್ಷದ ನಾಯಕರೇ ಕಣ್ಣು ಇಟ್ಟಿದ್ದಾರೆ. ಅಲ್ಲದೆ ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ…