Category: ನ್ಯೂಸ್
ತೊಗರಿ ನಾಡಿನಲ್ಲಿ ಗಣೇಶೋತ್ಸವ ಸಂಭ್ರಮ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ತೊಗರಿ ನಾಡು ಕಲಬುರಗಿಯಲ್ಲಿ ಗಣೇಶೋತ್ಸವಕ್ಕೆ ಸಂಭ್ರಮ ಮನೆ ಮಾಡಿದ್ದು, ನಗರದ ಬಿದ್ದಾಪೂರ ಕಾಲೋನಿ, ಹಿರಾಪುರ ಕ್ರಾಸ್ ಸೂಪರ್ ಮಾರ್ಕೆಟ್ ನಲ್ಲಿ ಗಣೇಶ ಮೂರ್ತಿ ಖರೀದಿ ಭರಾಟೆ ಜೋರಾಗಿತ್ತು. ಗಣೇಶೋತ್ಸವ ಬಂದರೆ ಸಾಕು, ಯುವಕರಲ್ಲಿ ಎಲ್ಲಿಲ್ಲದ ಸಂಭ್ರಮ, ಮನೆಗಳಲ್ಲಿ, ಬಡಾವಣೆಯಲ್ಲಿ ವಿಘ್ನೇಶ್ವರನ್ನು ಪ್ರತಿಷ್ಠಾಪಿಸಿ ಸಂಭ್ರಮಿಸುತ್ತಾರೆ.…
ಕಾರು ಅಪಘಾತ: ಸ್ಥಳದಲ್ಲಿ ಮಹಿಳೆ ಸಾವು ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಕಾರು ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರ ಬಂಟ್ವಾಳ ತಾಲೂಕಿನ ತಲಪಾಡಿ ಗ್ರಾಮದಲ್ಲಿ ಕಾರು ಅಪಘಾತ ಸಂಭವಿಸಿದೆ. ಪತಿ ಅನೀಶ್ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಅನೀಶ್ ಅವರನ್ನು ಖಾಸಗಿ ಆಸ್ಪತೆಗೆ ದಾಖಲಿಸಲಾಗಿದೆ. ಬಿ.ಸಿ.ರೋಡ್ ಕಡೆಯಿಂದ…
ಸುಧಾಕರ್ ಸವಾಲ್ ಸ್ವೀಕರಿಸಿದ : ಡಿಕೆ ಶಿವಕುಮಾರ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಎತ್ತಿನಹೊಳೆ ಯೋಜನೆಗೆ ಈಗಾಗಲೇ ಅಧಿಕೃತ ಚಾಲನೆ ನೀಡಲಾಗಿದ್ದು, ಇದರ ನಡುವೆಯೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ, ಕೋಲಾರ-ಚಿಕ್ಕಬಳ್ಳಾಪುರಕ್ಕೆ ಇನ್ನೆರಡು ವರ್ಷಗಳಲ್ಲಿ ಯೋಜನೆಯ ನೀರು ಹರಿಸುವಂತೆ ಮಾಡಿದರೆ ನಾನು ಡಿಕೆಶಿಯವರನ್ನು ಭಗೀರಥ ಎಂದು ಕರೆಯುತೆನೆ ಎಂದು ಸಂಸದ ಸುಧಾಕರ್ ಸವಾಲು ಹಾಕಿದ್ದಾರೆ. ಇದಕ್ಕೆ…
ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ತಪ್ಪಿದ ಬ್ಯಾಲೆನ್ಸ್ : ಈಶ್ವರ್ ಖಂಡ್ರೆ! ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಬೀದರ್ ಜಿಲ್ಲೆಯ ಕಾರಂಜಾ ಜಲಾಶಯ ತುಂಬಿ ಹರಿಯುತ್ತಿದ್ದು, ಇಂದು ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ ನದಿಗೆ ಬಾಗಿನ ಅರ್ಪಿಸಲು ಬಂದಿದ್ದರು. ಈ ವೇಳೆ ಸಚಿವ ಈಶ್ವರ್ ಖಂಡ್ರೆ ಆಯಾತಪ್ಪಿದಾರೆ. 7.69 ಸಾಮರ್ಥ್ಯದ ಕಾರಂಜಾ…
ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ, ಆದರೆ ದುರಾಸೆ ಇಲ್ಲ : ಎಂ.ಬಿ ಪಾಟೀಲ್ ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ರಾಜ್ಯದಲ್ಲಿ ಯಾವಾಗ ಮುಡಾ ಪ್ರಕರಣ ಭಾರಿ ಸದ್ದು ಮಾಡಿತೊ, ಅಂದಿನಿಂದಲೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಸ್ವಪಕ್ಷದ ನಾಯಕರೇ ಕಣ್ಣು ಇಟ್ಟಿದ್ದಾರೆ. ಅಲ್ಲದೆ ಇತ್ತೀಚೆಗೆ ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ…
ಔರಾದ(ಬಿ) ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಸರುಬಾಯಿ ವೈಜಿನಾಥ ಘೂಳೆ ಮತ್ತು ಉಪಾಧ್ಯಕ್ಷರಾಗಿ ರಾಧಾಬಾಯಿ ಕೃಷ್ಣ ನರೋಟೆ ಅವರು ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ವಾರ್ಡ್-19ರ ಸದಸ್ಯೆ ಸರುಬಾಯಿ ವೈಜಿನಾಥ ಘೂಳೆ ಅವರು ಅಧ್ಯಕ್ಷ ಸ್ಥಾನಕ್ಕೆ ಮತ್ತು ವಾರ್ಡ್ 1ರ ಸದಸ್ಯೆ ರಾಧಾಬಾಯಿ…
ಕನ್ನಡಕ್ಕೆ ಅನ್ನ ಕೊಡುವ ಶಕ್ತಿಯಿಲ್ಲ ಎಂಬ ಕಲ್ಪನೆ ನಮ್ಮಲ್ಲಿ ಇದೆ. ಆದರೆ, ಅದು ತಪ್ಪು. ಅದನ್ನು ಯಾರು ಹೇಳಿದ್ದಾರೋ ಗೊತ್ತಿಲ್ಲ. ಕನ್ನಡ ಶಾಲೆ ಹಾಗೂ ಕನ್ನಡ ಭಾಷೆಯಲ್ಲಿ ಓದಿದವರು ಅನೇಕ ದೊಡ್ಡ ಸ್ಥಾನಗಳನ್ನು ಪಡೆದಿದ್ದಾರೆ ಎಂದು ಸಾಹಿತಿ ಕುಂ. ವೀರಭದ್ರಪ್ಪ ಹೇಳಿದರು. ಬೀದರ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ…
ಕೆಲಸಗಳು ಕುಂಠಿತಗೊಂಡಿದೆ ಸಿದ್ದರಾಮಯ್ಯ ಸರಕಾರ ಗ್ಯಾರಂಟಿಗೆ ಹೆಚ್ಚು ತಲೆ ಬಿಸಿ ಮಾಡಿಕೊಂಡಿದೆ. ಜೊತೆಗೆ, ರಾಜ್ಯಕ್ಕೆ ದುಸ್ಥಿತಿ ತಂದಿಟ್ಟಿರುವ ಸಿದ್ದರಾಮಯ್ಯ ಅವರನ್ನು ಸಮುದ್ರಕ್ಕೆ ವಿಸರ್ಜಿಸಬೇಕು ಎಂದು ಯಶ್ಪಾಲ್ ಸುವರ್ಣ ಕಿಡಿಕಾರಿದರು. ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಮಣಿಪಾಲದಲ್ಲಿ ನಡೆವುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿ. ಇದರಿಂದ ರಾಜ್ಯ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲದೇ ಪರದಾಡುವಂತಾಗಿದೆ ಎಂದು…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮುಡಾ ಹಗರಣದಲ್ಲಿ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನೀಡಿದ್ದು, ಇದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದರ ನಡುವೆ ಮುಡಾ ಹಗರಣ ಇದೀಗ ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಸಚಿವಾಲಯದ ಅಂಗಳಕ್ಕೆ ಮುಟ್ಟಿದೆ. ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ರಾಜ್ಯಪಾಲ…
ಹತ್ತು ವರ್ಷಗಳ ನಂತರ ಬಿಸಿಲನಾಡು ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಗೆ ಮುಹೂರ್ತ ಫಿಕ್ಸ್ ಆಗಿದೆ. ಇದೆ ಸೆಪ್ಟೆಂಬರ್ 17ರ ಸಂಜೆ 4 ಗಂಟೆಗೆ ಕಲಬುರಗಿ ನಗರದ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸಂಪುಟ ಸಭೆ ನಿಗದಿಗೊಳಿಸಲಾಗಿದೆ. ಕಲಬುರಗಿಯಲ್ಲಿ ಪ್ರಸಕ್ತ ಸಾಲಿನ 19ನೇ ಸಚಿವ ಸಂಪುಟ ಸಭೆ ಎಂಬುದಾಗಿ ಸಚಿವ ಸಂಪುಟದ ಜಂಟಿ ಕಾರ್ಯದರ್ಶಿ…