Category: ನ್ಯೂಸ್

ಮುಡಾ ಹಗರಣ: ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಆರಂಭ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಂಯ್ಯನ ಅವರು ಬುಧವಾರ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ…
ವಿರಾಟ್ ಕೊಹ್ಲಿಗೆ ಹುಟ್ಟುಹಬ್ಬದ ಸಂಭ್ರಮ

ಟೀಂ ಇಂಡಿಯಾದ ರನ್ ಮಷಿನ್, ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಇಂದು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕ್ರಿಕೆಟ್ ಲೋಕದಲ್ಲಿ ಹಲವು ದಾಖಲೆ ಗಳನ್ನು ಮುರಿದು ಶ್ರೇಷ್ಠ ಬ್ಯಾಟರ್ ಎಂಬ ಕೀರ್ತಿಗಳಿಸಿರುವ ವಿರಾಟ್ ಕೊಹ್ಲಿ ಅವರ ಕೆಲು ದಾಖಲೆಗಳನ್ನು ಬೇರೆಯವರು ಬ್ರೇಕ್ ಮಾಡೋದು ಅಸಾಧ್ಯ ಎಂದು ಹೇಳಲಾಗುತ್ತಿದೆ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತದ ಶ್ರೇಷ್ಠ…
ವಕ್ಫ್ ವಿರುದ್ಧ ಕೆರಳಿದ ಕೇಸರಿ ಪಡೆ: ಜಮೀರ್ ರಾಜಿನಾಮೆಗೆ ಬಿಜೆಪಿ ಆಗ್ರಹ

ವಕ್ಫ್ ಭೂಮಿ ವಿಚಾರವಾಗಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರನ್ನು ಸಂಪುಟದಿಂದ ಕೈಬಿಡುವುದು, ತಕ್ಷಣವೇ ಗೆಜೆಟ್‌ ಅಧಿಸೂಚನೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ರಾಜಧಾನಿ ಬೆಂಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಧಾರವಾಡ,…
ಕೊಳೆತ ಸ್ಥಿತಿಯಲ್ಲಿ ಚಿತ್ರ ನಿರ್ದೇಶಕ ಗುರು ಪ್ರಸಾದ್ ಮೃತ ದೇಹ ಪತ್ತೆ!

ಕನ್ನಡದ ಖ್ಯಾತ ಚಿತ್ರ ನಿರ್ದೇಶಕ ಗುರು ಪ್ರಸಾದ್ (52) ಆತ್ಮಹತ್ಯೆ ನಿಜಕ್ಕೂ ಆಘಾತಕಾರಿಯಾಗಿದೆ. ಮಠ, ಏದ್ದೇಳು ಮಂಜುನಾಥ್ ಮತ್ತಿತರ ಸೂಪರ್ ಹಿಟ್ ಚಿತ್ರಗಳ ಪ್ರತಿಭಾವಂತ ನಿರ್ದೇಶಕರಾಗಿದ್ದ ಗುರು ಪ್ರಸಾದ್ ಆತ್ಮಹತ್ಯೆಗೆ ಸಾಲವೇ ಕಾರಣ ಎನ್ನಲಾಗಿದೆ. ನವೆಂಬರ್ 2 ಅವರ ಹುಟ್ಟುಹಬ್ಬವಿತ್ತು. ಆದರೆ, 3-4ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳತೆ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.…
ವಕ್ಫ್ ವಿವಾದ: ಸರ್ಕಾರದ ವಿರುದ್ಧ ಸಿಡಿದೆದ್ದ BJP, ಇಂದು ರಾಜ್ಯದಾದ್ಯಂತ ಪ್ರತಿಭಟನೆ

ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿಯು ಸೋಮವಾರ ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸಲಿದೆ. ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಗಳನ್ನು ಮುಂದಿಟ್ಟುಕೊಂಡು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕುಗಳ ತಾಲೂಕು ಕಚೇರಿ…
ಬಸ್ ಚಾಲಕನ ಕನ್ನಡ ಪ್ರೇಮ.!

ಸಾರಿಗೆ ಬಸ್ ಚಾಲಕರೊಬ್ಬರು ರಾಜ್ಯೋತ್ಸವ ಹಿನ್ನಲೆ ಸರ್ಕಾರಿ ಬಸ್’ನ್ನು ಸಂಪುರ್ಣವಾಗಿ ಕನ್ನಡಮವಾಗಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಬಸ್ ಡಿಪೋ ಚಾಲಕ ನಾಗಪ್ಪ ಉಪ್ಪಿನ್‌ ಎಂಬುವವರು ತಮ್ಮ ಸ್ವಂತ ದುಡ್ಡಲ್ಲಿ ಬಸ್ ಗೆ ಸುಂದರವಾಗಿ ಅಲಂಕಾರ ಮಾಡಿದ್ದಾರೆ. ಸರ್ಕಾರಿ ಬಸ್ ಗೆ ಕನ್ನಡದ ಬಾವುಟ ಕಟ್ಟಿ, ಕೆಂಪು-ಅರಿಶೀಣದ ಬಲೂನ್’ಗಳಿಂದ ಶೃಂಗಾರ ಮಾಡಿದಲ್ಲದೆ,…
‘ನಮೋ’ಗೆ ‘ಟಗರು’ ಡಿಚ್ಚಿ..! – ನಿಮ್ಮ ಗ್ಯಾರೆಂಟಿಗಳ ಬಗ್ಗೆ ಚರ್ಚೆ ಮಾಡೇಬಿಡೋಣ ಬನ್ನಿ ಎಂದ ಸಿಎಂ!

ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರತಿಷ್ಠೆ ಪಾಲಿಟಿಕ್ಸ್ ನಡೆಯುತ್ತಲೇ ಇದೆ. ಕಾಂಗ್ರೆಸ್ ಯೋಜನೆ ಹಾಗೂ ಭರವಸೆಗಳ ವಿರುದ್ಧ ಪಿಎಂ ಮೋದಿ ಆಗಾಗ್ಗೆ ಟ್ವೀಟಾಸ್ತ್ರ ಪ್ರಯೋಗ ಮಾಡುತ್ತಲೇ ಇರ್ತಾರೆ. ಎರಡು ಪಕ್ಷಗಳ ನಡುವಿನ ಬಹಿರಂಗ ಕಿತ್ತಾಟದ ಸಮರ ಈಗ ಮತ್ತೊಮ್ಮೆ ಸುದ್ದಿಯಾಗುತ್ತಿದೆ. ಕಾಂಗ್ರೆಸ್ ಗ್ಯಾರಂಟಿ ಜಾರಿ ಬಗ್ಗೆ ಆರಂಭದಿಂದಲೂ ಕಾಲೆಳೆಯುತ್ತ ಬಂದಿರುವ ಬಿಜೆಪಿ, ಬಹಿರಂಗವಾಗಿ ಸಾಕಷ್ಟು ಬಾರಿ…
69ನೇ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

69ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ…
ದೀಪಗಳ ಬೆಳಕು ಎಲ್ಲಿರಗೂ ತರಲಿ ಒಳಿತು – ಮಾಯವಾಗಲಿ ಕತ್ತಲೆಯ ಕೆಡಕು

ಎಷ್ಟೇ ಕತ್ತಲಿದ್ದರೂ ಸಹ ಒಂದು ಪುಟ್ಟ ಹಣತೆ ಅದನ್ನು ನಾಶಪಡಿಸಬಲ್ಲದು. ಅದರರ್ಥ ಬೆಳಕಿನ ಎದುರು ಎಂದಿಗೂ ಕತ್ತಲೆ ಸರಿಸಾಟಿಯಲ್ಲ. ಸತ್ಯದ ಎದುರು ಸುಳ್ಳು ನಿಲ್ಲಲಾರದು. ಒಳಿತಿನ ಎದುರು ಕೆಡುಕು ಹೋರಾಡಲಾರದು. ಪ್ರಾಮಾಣಿಕತೆಯ ಎದುರು ಸತ್ಯನಿಷ್ಠೂರತೆ ಹಾಗೂ ಅರಿವಿನ ಎದುರು ಮೌಢ್ಯವು ನಿಲ್ಲಲಾರದು. ಇವೆಲ್ಲವನ್ನೂ ಹೊಳೆಯಿಸುವುದು ಈ ದೀಪಾವಳಿ ಹಬ್ಬ. ನವಸಮಾಜದ ಎಲ್ಲಾ ಓದುಗರಿಗೂ ಸಹ ನಮ್ಮ…
‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮಜಯಂತಿ: ರಾಷ್ಟ್ರಪತಿ ನಮನ

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ಗುರುವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆೇ. ದೆಹಲಿಯ ಪಟೇಲ್ ಚೌಕ್‌ನಲ್ಲಿರುವ ಭಾರತದ ಮೊದಲ ಉಪ ಪ್ರಧಾನಿ ಮತ್ತು ಗೃಹ ಸಚಿವ ಪಟೇಲ್…