Category: ನ್ಯೂಸ್
ನೂರಾರು ಮರ ಕಡಿದ ‘ಟಾಕ್ಸಿಕ್‘ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದ್ದು, ಕಾನೂನು ಕ್ರಮಕ್ಕೆ ಸಚಿವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು,…
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು (ಅ.30) ಮಧ್ಯಂತರ ಜಾಮೀನು ನೀಡಿದೆ. ಅನಾರೋಗ್ಯದ ಆಧಾರದ ಮೇಲೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, 131 ದಿನಗಳ ಬಳಿಕ ದರ್ಶನ್ ಜೈಲಿನಿಂದ ಹೊರಬರಲಿದ್ದಾರೆ. ಇಷ್ಟು ದಿನ ಕತ್ತಲೆ ಕೋಣೆಯಲ್ಲಿದ್ದ ದರ್ಶನ್ ಬಾಳಲ್ಲಿ…
ತಮಿಳಿನ ಖ್ಯಾತ ನಟ…. ದಳಪತಿ ವಿಜಯ್ ರಾಜಕೀಯ ಪಯಣ ಶುರು ಮಾಡಿದ್ದಾರೆ ಇದೇ ಮೊದಲ ಬಾರಿಗೆ ಬೃಹತ್ ರಾಜಕೀಯ ಸಮಾವೇಶ ನಡೆಸಿದ್ದಾರೆ. ತಮಿಳಿಗ ವೆಟ್ರಿ ಕಳಗಂ ಪಕ್ಷದ ತತ್ವ-ಸಿದ್ಧಾಂತ, ಗುರಿಗಳನ್ನು ಸಾರ್ವಜನಿಕಗೊಳಿಸಿದ್ದಾರೆ. ಸಮಾವೇಶದಲ್ಲಿ ಲಕ್ಷಾಂತರ ಅಭಿಮಾನಿಗಳು ಭಾಗಿಯಾಗುವ ಮೂಲಕ ದಳಪತಿ ವಿಜಯ್ಗೆ ಶಕ್ತಿ ತುಂಬಿದ್ದಾರೆ… ಬೃಹತ್ ವೇದಿಕೆಯಲ್ಲಿ ರಾಜಕೀಯ ಶಕ್ತಿ ಪ್ರದರ್ಶಿಸಿದ ವಿಜಯ್ ತಮಿಳು ಸಿನಿಮಾರಂಗದಲ್ಲಿ…
ದೇವಸ್ಥಾನಗಳಲ್ಲಿ ಪ್ರಸಾದದ ರೂಪದಲ್ಲಿ ವಿವಿಧ ತಿಂಡಿ ತಿನಿಸುಗಳನ್ನು ನೀಡೋದು ಸರ್ವೇ ಸಾಮಾನ್ಯ. ಆದರೆ ಈ ದೇವಸ್ಥಾನದಲ್ಲಿ ನ್ಯೂಡಲ್ಸ್ನ್ನು ಪ್ರಸಾದ ರೂಪದಲ್ಲಿ ನೀಡುತ್ತಾರೆ. ಕೋಲ್ಕತ್ತಾದ ಕಾಳಿ ದೇಗುಲದಲ್ಲಿ ನ್ಯೂಡಲ್ಸ್ನ್ನು ಪ್ರಸಾದದ ರೂಪದಲ್ಲಿ ವಿತರಿಸಲಾಗುತ್ತದೆ. ಕೋಲ್ಕತ್ತಾದಲ್ಲಿ ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳಿವೆ. ಇದರ ನಡುವೆ ಈ ದೇವಸ್ಥಾನವು ತನ್ನ ವಿಶಿಷ್ಟ ರೀತಿಯ ಪ್ರಸಾದ ವಿತರಣೆ ಮೂಲಕವೇ ಸುದ್ದಿ ಮಾಡುತ್ತಿದೆ. ಚೀನಾ…
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜೀಂಪೀರ್ ಖಾದ್ರಿ ಅವರೊಂದಿಗೆ ಬುಧವಾರ ಬೆಂಗಳೂರಿನಿಂದ ಅವರ ಹುಟ್ಟೂರಾದ ಶಿಗ್ಗಾಂವ್ಗೆ ತೆರಳಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಸಾಧ್ಯತೆಯಿದೆ. ಕಾಂಗ್ರೆಸ್ ಪಕ್ಷವು ಯಾಸಿರ್ ಅಹಮದ್ ಖಾನ್ ಅವರಿಗೆ ಉಪಚುನಾವಣೆ ಟಿಕೆಟ್ ನೀಡಿದ್ದರಿಂದ ಅಸಮಾಧಾನಗೊಂಡ ಖಾದ್ರಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಖಾದ್ರಿ…
ಸದಾ ಕಾಡುವ ಸಿನಿಮಾಗಳಲ್ಲಿ ಅಪ್ಪು ಅಮರ! ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದಿವೆ. ಆದರೆ, ಪುನೀತ್ ರಾಜ್ಕುಮಾರ್ ಅಮರವಾಗಿಯೇ ಇದ್ದಾರೆ. ಅಭಿಮಾನಿಗಳ ಮನದಲ್ಲಿ ಖಾಯಂ ಜಾಗ ಮಾಡಿಕೊಂಡಿದ್ದಾರೆ. ಸಿನಿಮಾಗಳ ಮೂಲಕ ಈಗಲೂ ಮನರಂಜಿಸುತ್ತಲೇ ಇದ್ದಾರೆ. ಪುನೀತ್ ಅಭಿನಯದ ಸಿನಿಮಾಗಳಲ್ಲಿ ಬೆಟ್ಟದ ಹೂವು ಅದ್ಭುತವಾಗಿಯೇ ಇದೆ. ಇದಕ್ಕೇ ಅಲ್ವೇ? ಅಪ್ಪು ಬಾಲ್ಯದಲ್ಲಿ…
ಬೀದರ್ ನಗರದ ಸಿಂದೋಲ್ ಕಲ್ಯಾಣ ಮಂಟಪದಲ್ಲಿ ಗಾಂಧಿ ಗಂಜ್ ಬ್ಯಾಂಕ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಸಹಕಾರಿ ಬ್ಯಾಂಕುಗಳಿಗೆ ಹನ್ನೆರಡನೇ ಶತಮಾನದ ಬಸವಣ್ಣನವರ ಕಾಯಕ ಮತ್ತು ದಾಸೋಹತತ್ವ ಪ್ರೇರಣೆಯಾಗಬೇಕು.ಬಸವಣ್ಣನವರು ಆರ್ಥಿಕತೆಗೆ ಬಹಳ ಒತ್ತು ಕೊಟ್ಟಿದ್ದರು.…
ಕಲಬುರಗಿಯಲ್ಲಿ ಮತ್ತೊಂದು ಅತಿದೊಡ್ಡ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವರೊಬ್ಬರಿಗೆ ಬ್ಲಾಕ್ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ನಲಪಾಡ್ ಬ್ರಿಗೇಡ್ನ ಕಲಬುರಗಿ ಅಧ್ಯಕ್ಷೆ 32 ವರ್ಷದ ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ 39 ವರ್ಷದ ಶಿವರಾಜ್ ಪಾಟೀಲ ಬಂಧಿತ…
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ತನ್ನ ಭೇಟಿಗೆ ಹಂಬಲಿಸುತ್ತಿರುವ ಸ್ಯಾಂಡಲ್ ವುಡ್ ನಟ, ನಟಿಯರಿಗೆ ದರ್ಶನ್ ಬೇಡ ಎಂದಿದ್ದಾರೆ. ಯಾರೂ ಬಳ್ಳಾರಿ ಜೈಲಿಗೆ ಬರುವುದು ಬೇಡ, ಸದ್ಯಕ್ಕೆ ನನಗೆ ಯಾರನ್ನೂ ಭೇಟಿಯಾಗಲು ಇಷ್ಟ ಇಲ್ಲ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಮೂಲಕ ಸಂದೇಶ ರವಾನೆ ಮಾಡಿದ್ದಾರೆ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತ ವತಿಯಿಂದ ರಾಯಚೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಕನ್ನಡ ಸಂಭ್ರಮ-50 ಗೋಕಾಕ್ ಚಳುವಳಿ ಹಿನ್ನೋಟ-ಮುನ್ನೋಟ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಗೋಕಾಕ್ ಚಳುವಳಿಯಲ್ಲಿ ಭಾಗಿಯಾಗಿ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಹೋರಾಡಿದ ಹಿರಿಯ ಹೋರಾಟಗಾರರು ಹಾಗೂ ಪತ್ರಕರ್ತರಾದ…