Category: ನ್ಯೂಸ್

ಅನಾಥಾಶ್ರಮ ವಿದ್ಯಾರ್ಥಿಗಳಿಗೆ ವಸ್ತುಗಳು ವಿತರಣೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್:   ಹುಮನಾಬಾದ: ರೋಟರಿ ಕ್ಲಬ್ ಆಫ್ ಬೀದರ್ ಸಿಲ್ವರ್‌ಸ್ಟಾರ್ ವತಿಯಿಂದ ಬರಿದಾಬಾದ್ ವೆಲ್ಮೇಗ್ನಾ ಗುಡ್‌ನ್ಯೂಸ್ ಸೊಸೈಟಿ ಅನಾಥಾಶ್ರಮಕ್ಕೆ ಕೆಲವು ಅಗತ್ಯ ವಸ್ತುಗಳನ್ನು ವಿತರಿಸಲಾಗಿತ್ತು. ಹುಮ್ನಾಬಾದ್ ತಾಲೂಕಿನ ಬರಿದಾಬಾದ್ ಗ್ರಾಮದಲ್ಲಿ ಇರುವ ಅನಾಥಾಶ್ರಮದಲ್ಲಿ 7 ವರ್ಷ ಯಿಂದ 20 ವರ್ಷ ಒಳಗಿರುವ 50 ಮಕ್ಕಳಿಗೆ ಕಬ್ಬಿಣದ ಬೀರುಗಳು ಮತ್ತು ಬ್ಲಾಂಕೆಟ್ಗಳು ಕೊಡುಗೆಯಾಗಿ…
ಅಕ್ಟೋಬರ್‌ 7 ರಿಂದ ಬೀದರನಲ್ಲಿ ದಸರಾ ದರ್ಬಾರ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್: ಸಾರೆಗಮಪ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಚಾರಿಟೇಬಲ್ ಟ್ರಸ್ ವತಿಯಿಂದ ಬೀದರ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ಮಾಡಲಾಯಿತು. ಪಂ.ಶ್ರೀ. ಪುಟ್ಟರಾಜ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸಾರೆಗಮಪ ಮಹೇಶಕುಮಾರ ಕುಂಬಾರ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ನಾಡಿನ ಪ್ರಸಿದ್ಧ ಕಲಾವಿದರ ತಂಡವಾದ ಸಾರೆಗಮಪ ಸಾಂಸ್ಕೃತಿಕ, ಶೈಕ್ಷಣಿಕ…
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಹಯೋಗದಲ್ಲಿ ತಜ್ಞರ ಸಮಿತಿ ರಚನ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್:ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಅಭಿವೃದ್ಧಿಗಾಗಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಹಯೋಗದಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ತಜ್ಞರ ಸಮಿತಿಗೆ ಅಧ್ಯಕ್ಷರನ್ನಾಗಿ ಖ್ಯಾತ ಶಿಕ್ಷಣ ತಜ್ಞ ಡಾ ಗುರುರಾಜ್ ಕರಜಗಿ ಅವರನ್ನ ನೇಮಕ ಮಾಡಲಾಗಿದೆಯೆಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ ಅಜಯ್‌ಸಿಂಗ್…
ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳುತ್ತಿಲ್ಲ:ಬಿ ಆರ್ ಪಿ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್:   ಸರ್ಕಾರದ ವಿರುದ್ಧ ಮತ್ತೆ ಸಿಎಂ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿಆರ್ ಪಾಟೀಲ್ ರೆಬಲ್ ಆಗಿದ್ದಾರೆ. ಕಲಬುರಗಿಯಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳುತ್ತಿಲ್ಲ. ಜನರ ಸಮಸ್ಯೆಗಳಿಗೆ ಯಾವೊಬ್ಬ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಮೂಲಭೂತ ಸಮಸ್ಯೆಗಳು ಸಾಕಷ್ಟು…
ಬ್ರಿಟಿಷರ ನಾಡಿನಲ್ಲಿ ಕನ್ನಡದ ಕಂಪು ಮೊಳಗಿಸಿದ : ಅದೀಶ್‌ ವಾಲಿ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್ : ಕನ್ನಡ ಎಂದ್ರೆ ಸಾಕು ಇದು ಸ್ಥಳೀಯ ಭಾಷೆ ಮನೆಯಲ್ಲಿ ಬಿಟ್ಟರೆ ಮಾತ್‌ ಯಾವುದಕ್ಕೂ ಕನ್ನಡ ಬೇಕಾಗಿಲ್ಲ ಎನ್ನುವ ಕಾಲವಿದ್ದು ಅದ್ರೆ ಅದೀಶ್‌ ವಾಲಿ ಬ್ರಿಟಿಷ್‌ ನಾಡಿನಲ್ಲಿ ಕನ್ನಡದ ಕಂಪು ವೊಳಗಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ನಮ್ಮ ಕನ್ನಡದ ಹುಡುಗ ಆಧಿಶ್ ರಜನೀಶ್…
ಸಿದ್ದರಾಮಯ್ಯ ಅವರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್ : ಮುಡಾದಿಂದ ಪಡೆಯಲಾಗಿದ್ದ ನಿವೇಶನಗಳನ್ನು ಏಕಾಏಕಿ ಹಿಂದಿರುಗಿಸಲು ಹೇಳಿಕೊಟ್ಟವರು ಯಾರು?, ಇಷ್ಟೆಲ್ಲಾ ಸರ್ಕಸ್ ಏಕೆ ಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ರಾತ್ರಿ ಏಕಾಏಕಿ ಮುಡಾಗೆ ಪತ್ರ…
ರಕ್ತದಾನ ಶ್ರೇಷ್ಠದಾನ ಶಾಸಕರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಡವರಿಗೆ ಉಚಿತ ರಕ್ತ ದೊರೆಯುವಂತಾಗುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಸೆ. 30 ಬೀದರ್ ದಕ್ಷಿಣ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ 50ನೇ ಜನ್ಮದಿನದ ಪ್ರಯುಕ್ತ ಡಾ. ಶೈಲೇಂದ್ರ ಬೆಲ್ದಾಳೆ ಅವರ ಅಭಿಮಾನಿ ಬಳಗದಿಂದ ದಿ. ಸೆ. 30 ರಂದು, ಸ್ಥಳ ಬೆಲ್ದಾಳೆ ಕಲ್ಯಾಣ ಮಂಟಪದಲ್ಲಿ ಬಡ ಜನರಿಗೆ ಉಪಯುಕ್ತವಾಗುವ…
ಕಾನೂನು ಹೋರಾಟ’ ಮಾಡಲು ನಾನು ತಯಾರು : ಸಿಎಂ ಸಿದ್ದರಾಮಯ್ಯ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌ : ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು  ತಯಾರು ಇದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ಕೊಡುತೇನೆ ಎಂದು ಹೇಳಿದರು.  ಕಾನೂನು…
ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ನಿರ್ಧಾರ ವಿಜಯೇಂದ್ರ ಹೆಗಲಿಗೆ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್: ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ, ಉಡುಪಿ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಹೈಕಮಾಂಡ್ ಜೊತೆ ಚರ್ಚಿಸಿ, ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿಯನ್ನು ಪಕ್ಷದ ರಾಜ್ಯಾಧ್ಯಕ್ಷರಿಗೆ ನೀಡುವ ನಿರ್ಣಯವನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ…
ಸಿಎಂ ಹೆಸರಲ್ಲಿ “ಆಪತ್ಕಾಲಯಾನ” ನೂತನ ಯೋಜನೆ ಜಾರಿ

ಊತ್ತರ ಕರ್ನಾಟಕ ನ್ಯೂಸ್‌ ಡೆಸ್ಕ್‌  ಬೀದ‌ರ್: ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಗಂಟೆ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.‌ ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ…