Category: ನ್ಯೂಸ್
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಮಹಿಳೆಯೋರ್ವಳ ಮೇಲೆ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅತ್ಯಾಚಾರ ಮಾಡಿದ್ದಾರೆಂದು ದಾಖಲಾಗಿದ್ದ ರೇಪ್ ಕೇಸ್ ಸಂಬಂಧದ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ಕೋರ್ಟ್ ಸೆ.24ಕ್ಕೆ ಮುಂದೂಡಿ ಆದೇಶಿಸಿದೆ. ಇತ್ತೀಚೆಗೆ ಸಂತ್ರಸ್ತೆಯು ಅತ್ಯಾಚಾರ ಆರೋಪದಡಿ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದಳು. ಈ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ ಬೀದರ್: ಭಾರತೀಯ ವಾಯುಪಡೆ ಬೀದರ್ ವತಿಯಿಂದ ಬೀದರ್ ಕೋಟೆಯ ಮೇಲೆ ಏರ್ ಶೋ ಕಾರ್ಯಕ್ರಮವನ್ನು ಸೇ.೨೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.21ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ನಡೆಯುವ ಈ ಏರ್ ಶೋ ಕಾರ್ಯಕ್ರಮ ಬೀದರ್ ನಗರದ ಎಲ್ಲಾ ಶಾಲಾ- ಕಾಲೇಜುಗಳ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : 14 ವರ್ಷಗಳ ಹಿಂದೆ 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷ ಕಾರಾಗೃಹ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿಯಿತು. ಅಪರಾಧಿ ತಕ್ಷಣ ವಿಚಾರಣಾ ನ್ಯಾಯಾಲಯಕ್ಕೆ ಶರಣಾಗಬೇಕು. ನ್ಯಾಯಾಲಯ ಆತನನ್ನು ವಶಕ್ಕೆ ಪಡೆದು ಕಾನೂನಿನ ಪ್ರಕಾರ ಸೆರೆಮನೆ ವಾಸಕ್ಕೆ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಸಿಂಧನೂರು ನಗರದ ತಹಸೀಲ್ ಕಚೇರಿಯಲ್ಲಿ ಸಿಂಧನೂರು ತಹಸೀಲ್ದಾರ್ ಅರುಣ್ ಎಚ್ ದೇಸಾಯಿ ಅವರು ಕಲ್ಯಾಣ ಕರ್ನಾಟಕ ಉತ್ಸವ ರಾಷ್ಟ್ರ ಧ್ವಜಾರೋಹಣ ಮಾಡಿದರು. ಶಾಸಕ ಹಂಪನಗೌಡ ಮಾತನಾಡಿ ನಮ್ಮ ಭಾಗ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ ಎಂದು ಅರಿತುಕೊಂಡು ಇಂದಿನ ಸರಕಾರಗಳು ನಂಜುಂಡಪ್ಪ ವರದಿಯನ್ನು ಜಾರಿಗೆ ತಂದರು ಎಂದು ಹೇಳಿದರು. ವಿಧಾನ…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ17 ಆರೋಪಿಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ. ಸೆಪ್ಟೆಂಬರ್ 30ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿ ವಿಚಾರಣಾ ನ್ಯಾಯಾಲಯ ಆದೇಶ ಹೊರಡಿಸಿದೆ. ಮೂರು ತಿಂಗಳಿನಿಂದ ಜೈಲಿನಲ್ಲಿರುವ ನಟ ದರ್ಶನ್ ಇದೀಗ ಸೆಪ್ಟೆಂಬರ್ ತಿಂಗಳನ್ನು…
ಊತ್ತರ ಕರ್ನಾಟಕ ನ್ಯೂಸ್ ಡೆಸ್ಕ್ : ರಾಜ್ಯ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ನಾಳೆ ಬೀದರ್ ಜಿಲ್ಲೆಗೆ ಅಗಮಿಸಿಲಿದ್ದಾರೆ.ಸದಸ್ಯತ್ವದ ಅಭಿಯಾನದ ನಿಮಿತ್ತ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹುಡುಗಿ ಗ್ರಾಮದಲ್ಲಿ ಜರುಗಲಿರುವ ಕಾರ್ಯಕ್ರಮಕ್ಕೆ ಅಗಮಿಸಲಿದ್ದಾರೆ. ನಾಳೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬೆಳ್ಳಿಗೆ 9:15 ನಿಮಿಷಕ್ಕೆ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲಬುರಗಿ ನಗರದ ಐವಾನ್ ಶಾಹಿ ಅತಿಥಿ ಗೃಹದಲ್ಲಿ ಡಾ ಬಸವಲಿಂಗ ಪಟ್ಟದ್ದೇವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಿ ಎಂ ಸಿದ್ದರಾಮಯ್ಯ ಅವರಿಗೆ ಅನುಭವ ಮಂಟಪ ಕಾಮಗಾರಿಗೆ ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡಲು ಮನವಿ ಪತ್ರ ಸಲ್ಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ…
ಮುನಿರತ್ನ ಜೈಲು ಪಾಲು | 14 ದಿನಗಳ ನ್ಯಾಯಾಂಗ ಬಂಧನ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿಯನ್ನು ಕೋರ್ಟ್ ನಿರಾಕರಿಸಿದ್ದು,ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಿದ್ದು,14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು,ಸೆ 30 ರ ವರೆಗೆ ನ್ಯಾಯಾಂಗ ಬಂಧನ ಮುಂದುವರೆಯಲಿದೆ,ಹಾಗಾಗಿ ಬಹುತೇಕವಾಗಿ ಪೋಲಿಸ್ ಕಸ್ಟಡಿ ಮುಗಿದಿದ್ದು,ಇವಾಗ ಜೈಲು ಪಾಲಾಗಲಿದ್ದಾರೆ,
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆ ಹಿನ್ನಲೆಯಲ್ಲಿ ಸಭೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಕೆಕೆಆರ್ಟಿಸಿಯ ಸಾಮಾನ್ಯ ಬಸ್ನಲ್ಲಿ ಅಗಮಿಸಿದ್ದಾರೆ. ಐವಾನ್ ಏ ಶಾಹಿ ಸರ್ಕ್ಯೂಟ್ ಹೌಸ್ನಿಂದ ಸಾಮಾನ್ಯ ಬಸ್ನಲ್ಲಿ ಆಗಮಿಸಿದ್ದು,KA-32-F-2732 ಸಂಖ್ಯೆಯ ಕೆಕೆಆರ್ಟಿಸಿ ಬಸ್ ಇದ್ದಾಗಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ವಿಶೇಷ ಸಂಪುಟ ನಗರದ ಮಿನಿ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ: ಕಲ್ಯಾಣ ಕರ್ನಾಟಕ ಉತ್ಸವ ಹಾಗೂ ಕಲ್ಬುರ್ಗಿಯಲ್ಲಿ ಇಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ರವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದೆ. ನಂತರ ಕಲಬುರಗಿ ಹಾಲು ಒಕ್ಕೂಟದ ಸಭಾಂಗಣದಲ್ಲಿ ಸಚಿವರಾದ ಶ್ರೀ ಕೆ ಎನ್ ರಾಜಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಹಕಾರ…