Category: ನ್ಯೂಸ್
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಅದಾಲತ್ನಲ್ಲಿ ಒಟ್ಟು 10 ಪೀಠಗಳ ರಚನೆ ಮಾಡಲಾಗಿತ್ತು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷಕರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಬಿ.ಎಸ್ ರೇಖಾ ಅವರು ತಿಳಿಸಿದ್ದಾರೆ. ಯಾದಗಿರಿ ಗೌರವಾನ್ವಿತ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 31, ಯಾದಗಿರಿ ಹಿರಿಯ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಸಮೀಪದ ಬದ್ದೇಪಲ್ಲಿ ಸರಕಾರಿ ಪ್ರಾಥಮಿಕ ಶಾಲಾ ಬಾಲಕಿಯರು ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ, ವಿಜೇತರಾಗುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಾಲೂಕಿನ ಸೈದಾಪುರದಲ್ಲಿ ಆಯೋಜನೆ ಮಾಡಿದ್ದ ಸೈದಾಪುರ ಹೋಬಳಿ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದ ಬದ್ದೇಪಲ್ಲಿ ಶಾಲಾ ಬಾಲಕಿಯರು ಎದುರಾಳಿಗಳನ್ನು ನಿರಾಯಸವಾಗಿ ಮಣಿಸುವ ಮೂಲಕ ಗೆಲುವಿನ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಗ್ರಾಮೀಣ ಪುರ್ರಚನೆಗೆ ಹಗಲಿರುಳು ಚಿಂತಿಸಿ ಶ್ರಮಿಸಿದ ಮಹಾತ್ಮಾ ಗಾಂಧೀಜಿಯವರ ಆಶಯದ ಗ್ರಾಮೀಣ ಪುರ್ರಚನೆಯ ಕಾರ್ಯಗಳಲ್ಲಿ ಯುವಕರನ್ನು ತೊಡಗಿಸಿಕೊಳ್ಳಬೇಕು ಎಂಬ ಹಿನ್ನೆಲೆಯಲ್ಲಿ ೧೯೬೯ರಲ್ಲಿ ಪ್ರಾರಂಭವಾದ ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿ ಯುವಜನರಿಗೆ ಗ್ರಾಮೀಣ ಜನರೊಂದಿಗೆ ಬೆರೆತು ಅಲ್ಲಿನ ಸಂಸ್ಕೃತಿಯನ್ನು ಮತ್ತು ಸಮಸ್ಯೆಗಳನ್ನು ಕುರಿತು ಅರಿವು ಮೂಡಿಸಲಾಗುತ್ತದೆ ಎಂದು ರಾಜ್ಯಶಾಸ್ತç ಅಧ್ಯಾಪಕ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಪ್ರಜಾಪ್ರಭುತ್ವದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಬಗ್ಗೆ ಮಾನವ ಸರಪಳಿ ನಿರ್ಮಿಸುವ ಉದ್ದೇಶ ನಾವೆಲ್ಲರೂ ಕೂಡ ಒಂದೇ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬುದಾಗಿದೆ. ನಾಡಿನ ಜನರು ಕೈ ಜೋಡಿಸಿದಾಗ ಮಾತ್ರ ರಾಜ್ಯ, ರಾಷ್ಟ್ರ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ…
ಔರಾದ : ಕೇಂದ್ರ ಸರಕಾರದ ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಕಾಮಗಾರಿ ಹಳ್ಳ ಹಿಡಿದಿದೆ.ಯೋಜನೆ ಹೆಸರಲ್ಲಿ ಹಣ ಲೂಟಿ ಮಾಡಲಾಗುತ್ತಿದೆ.ಈ ಕುರಿತು ಔರಾದ ಮತ್ತು ಕಮಲನಗರ ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ನಿವೃತ್ತ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ,ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು…
ಔರಾದ : ತಂದೆ-ತಾಯಿ ಕಣ್ಣಿಗೆ ಕಾಣುವ ದೇವರು. ಹೆತ್ತವರನ್ನು ಪೂಜಿಸಿದಾಗ ಮಾತ್ರ ದೇವರ ಸಾಕ್ಷಾತ್ಕಾರ ಸಾಧ್ಯ ಎಂದು ಕಸಾಪ ಮಾಜಿ ಅಧ್ಯಕ್ಷ ಚಂದ್ರಕಾಂತ ನಿರ್ಮಳೆ ಹೇಳಿದರು. ಪಟ್ಟಣದ ಗಾಂಧಿ ಚೌಕ ಕಾಲೋನಿಯ ಶಾಂತಿ-ಕ್ರಾಂತಿ ಗಣೇಶ ಮಂಡಳಿಯಿಂದ ಶನಿವಾರ ರಾತ್ರಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮ,ಸಾಧಕರಿಗೆ ಸತ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ತಂದೆ-ತಾಯಿ ಅವರನ್ನು ಪೂಜಿಸಿ ಯೋಗಕ್ಷೇಮವು ನೋಡಿಕೊಳ್ಳುವುದರೊಂದಿಗೆ ಅನ್ನ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿಎ ನಾರಾಯಣಗೌಡ ಮತ್ತು ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಲಾಯಿತ್ತು. ಹಿಂದಿ ದಿವಸ ಆಚರಣೆಯ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರವನ್ನು ಕೇಂದ್ರ ಸರ್ಕಾ ಮಾಡುತ್ತಿದೆ.ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಗುತ್ತಿಗೆದಾರ ಚೆಲುವರಾಜ್ಗೆ ಜೀವ ಬೆದರಿಕೆ ಹಾಕಿದ್ದು ಅಲ್ಲದೇ, ಜಾತಿ ನಿಂದನೆ ಆರೋಪದಡಿ ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ 2 ಎಪ್ ಐ ಆರ್ ದಾಖಲಾಗುತ್ತಿದ್ದಂತೆ, ಅವರು ನಾಪತ್ತೆಯಾಗಿದ್ದಾರೆ. ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮುನಿರತ್ನಗಾಗಿ ಪೊಲೀಸರು ಹುಡುಕಾಟ ಚಾಲು ಮಾಡಿದರು, ಅವರ ಮೊಬೈಲ್ ಕೂಡ ಸ್ವಿಚ್…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಭಾಗವಾಗಿ, ಜಿಲ್ಲೆಯಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಕಾರ್ಡಿಯಾಲಜಿ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಅಮಾನಿಕೆರೆ ಕೋಡಿ ನೀರು ಹರಿಯುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಲೋಕೋಪಯೋಗಿ ಇಲಾಖೆ, ತುಮಕೂರು…
ನ್ಯೂಸ್ ಡೆಸ್ಕ್ ಉತ್ತರ ಕರ್ನಾಟಕ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕೋಮುಗಲಭೆ ಬಹಳ ಸಣ್ಣ ಘಟನೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿಲ್ಲ, ಇದು ಸಣ್ಣ…