Category: ನ್ಯೂಸ್

ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ : ಹೆಚ್.ಡಿ.ಕುಮಾರಸ್ವಾಮಿ

ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ : ಹೆಚ್.ಡಿ.ಕುಮಾರಸ್ವಾಮಿ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  : ಮಂಡ್ಯ ಮಳವಳ್ಳಿ ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ…
ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ

ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ  : 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿರುವ  ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕ್ಕೆ ನೀಡಿದ್ದಾರೆ. ಸುನೀಲ್…
ತುಕಾರಾಂ ರಾಜೀನಾಮೆಗೆ ಬಿಜೆಪಿಯ ಬಂಗಾರು ಹನುಮಂತು ಆಗ್ರಹ

ತುಕಾರಾಂ ರಾಜೀನಾಮೆಗೆ ಬಿಜೆಪಿಯ ಬಂಗಾರು ಹನುಮಂತು ಆಗ್ರಹ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ :ಸಂಸದ ತುಕರಾಂ ಅವರಿಗೆ ಸಮಾಜದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ, ಸಮಾಜದ ಬಗ್ಗೆ ನಂಬಿಕೆ, ಗೌರವ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು  ಆಗ್ರಹಿಸಿದ್ದಾರೆ.  ತುಕರಾಂ ರಾಜೀನಾಮೆಗೆ ಆಗ್ರಹಿಸಿ ಮತ್ತು ರಾಹುಲ್…
ಬಿಜೆಪಿ ಕಾಲದ 21 ಹಗರಣಗಳ ತನಿಖೆಗೆ ಮಹತ್ವದ ಸಭೆ

  ಬಿಜೆಪಿ ಕಾಲದ 21 ಹಗರಣಗಳ ತನಿಖೆಗೆ ಮಹತ್ವದ ಸಭೆ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಒಂದೆಡೆ ಮುಡಾ, ವಾಲ್ಮೀಕಿ ನಿಗಮದ ಹಗರಣದ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಕಾಂಗ್ರೆಸ್​ ಸರ್ಕಾರ ಇದೀಗ ವಿಪಕ್ಷಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಈ ಹಿಂದೆ ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಕುರಿತಾಗಿ ತನಿಖೆಗೆ ಚುರುಕು…
ಕೋರ್ಟ್​​​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು

ಕೋರ್ಟ್​​​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲು ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಕುರಿತಾದ ವಿಚಾರಣೆ ಹೈಕೋರ್ಟ್ ನಲ್ಲಿ ಮುಕ್ತಾಯವಾಗಿದ್ದು, ಕೋರ್ಟ್​​​​ ತೀರ್ಪನ್ನು ಕಾಯ್ದಿರಿಸಿದ್ದರಿಂದ ಸದ್ಯ ಸಿದ್ದರಾಮಯ್ಯ ವಿಚಷಾರದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿರುವ ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ…
ಆಯುಕ್ತರ ನೇಮಕಾತಿ ಮಾಹಿತಿ ಸಿಎಂ ಸಿದ್ಧರಾಮಯ್ಯಗೆ ತಲೆನೋವು

ಆಯುಕ್ತರ ನೇಮಕಾತಿ ಮಾಹಿತಿ ಸಿಎಂ ಸಿದ್ಧರಾಮಯ್ಯಗೆ ತಲೆನೋವು ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ : ಸಿ ಎಂ ಸಿದ್ಧರಾಮಯ್ಯ ಅವರಿಗೆ ಇದೀಗ ರಾಜ್ಯ ಮಾಹಿತಿ ಹಕ್ಕು ಆಯುಕ್ತರ ನೇಮಕಾತಿ ವಿಷಯ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಮುಖ್ಯ ಮಾಹಿತಿ ಹಕ್ಕು ಅಯುಕ್ತರು ಸೇರಿದಂತೆ ಹತ್ತು ಮಂದಿ ಮಾಹಿತಿ ಆಯುಕ್ತರ ಹುದ್ದೆಗಳಿದ್ದು,ಈ ಪೈಕಿ ಎಂಟು ಹುದ್ದೆಗಳು ಖಾಲಿಯಾಗಿವೆ. ಈ…
ನೂತನ ಸಂಸದರಿಗೆ ಪಟ್ಟಣದಲ್ಲಿ ಸನ್ಮಾನ ಸಮಾರಂಭ

ನೂತನ ಸಂಸದರಿಗೆ ಪಟ್ಟಣದಲ್ಲಿ ಸನ್ಮಾನ ಸಮಾರಂಭ ಹುಮನಾಬಾದ : ಪಟ್ಟಣದ ವೀರಭದ್ರೇಶ್ವರ ಮಂದಿರ ಹತ್ತಿರವಿರುವ ಬಸವರಾಜ ಪಾಟೀಲ ಕಲ್ಯಾಣ ಮಂಟಪದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹುಮನಾಬಾದ ವತಿಯಿಂದ ನೂತನವಾಗಿ ಸಂಸದರಾಗಿ ಆಯ್ಕೆಯಾಗಿರುವ ಸಾಗರ ಖಂಡ್ರೆ ಮತ್ತು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ರುವ ಡಾ.ಚಂದ್ರಶೇಖರ ಬಿ ಪಾಟೀಲ್ ಮತ್ತು ಕರ್ನಾಟಕ ಸರ್ಕಾರದಿಂದ ಬೀದರ್‌ ನಗರಾಭಿವೃದ್ದಿ ಪ್ರಾಧಿಕಾಕ್ಕೆ…
ಈಜು ಸ್ಪರ್ಧೆಯಲ್ಲಿ  ಬಸವಪ್ರಸಾದ ರಾಜ್ಯಮಟ್ಟಕ್ಕೆ ಆಯ್ಕೆ

ಈಜು ಸ್ಪರ್ಧೆಯಲ್ಲಿ  ಬಸವಪ್ರಸಾದ ರಾಜ್ಯಮಟ್ಟಕ್ಕೆ ಆಯ್ಕೆ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ   : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಶ್ರೀ ಶರಣಬಸವೇಶ್ವರ ರೆಸಿಡೆನ್ಸಿಯಲ್ (ಎಸ್.ಬಿ.ಆರ್) ಶಾಲೆಯ 9ನೇ ತರಗತಿ ವಿದ್ಯಾರ್ಥಿ ಬಸವಪ್ರಸಾದ ಜಗದೀಶ್ ಪಾಟೀಲ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕಲಬುರಗಿ ನಗರದ ಚಂದ್ರಶೇಖರ…
ಶಿಥಿಲಾವಸ್ಥೆಗೆ ತಲುಪಿದ ಬೃಹತ್ ಸ್ವಾಗತ ಕಮಾನು

ಶಿತಿಲಾವಸ್ಥೆಗೆ ತಲುಪಿದ ಬೃಹತ್ ಸ್ವಾಗತ ಕಮಾನು ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ   : ಕಲಬುರಗಿ ಜಿಲ್ಲಾ ಕೇಂದ್ರದ ಹೊರವಲಯದ‌ ಕಲಬುರಗಿ-ಅಫಜಲಪುರ ಹೆದ್ದಾರಿಯಲ್ಲಿರುವ ಮಾಹಿತಿಯುಳ್ಳ ಕಮಾನು ಮುರಿದು ಬಿದ್ದು ವರ್ಷಗಳೇ ಕಳೆದರೂ ದುರಸ್ತಿಗೆ ಅಧಿಕಾರಿಗಳು ಇನ್ನೂ ಮುಂದಾಗುತ್ತಿಲ್ಲ. ಕಾಮಾನ್ ಸಂಪೂರ್ಣ ಶಿತಿಲಾವಸ್ಥೆಗೆ ತಲುಪಿದ್ದು, ಅಪಾಯಕ್ಕೆ ಆಹ್ವಾನಿಸುವಂತಿದ್ದೆ.‌ ಕಲಬುರಗಿ ನಗರದ ಹೊರವಲಯದಲ್ಲಿರುವ ಶರಣಸಿರಸಗಿ ಬಳಿ ಅಳವಡಿಸಲಾದ ಬೃಹತ್ ಕಮಾನು…
ನಾಡಿನೆಲ್ಲಡೆ ವಿಘ್ನ ವಿನಾಯಕನ ಆಗಮನ

ನಾಡಿನೆಲ್ಲಡೆ ವಿಘ್ನ ವಿನಾಯಕನ ಆಗಮನ ನ್ಯೂಸ್‌ ಡೆಸ್ಕ್‌ ಉತ್ತರ ಕರ್ನಾಟಕ   : ನಾಡಿನೆಲ್ಲೆಡೆ ವಿಘ್ನ ವಿನಾಯಕ ಗಣೇಶ ಚತುರ್ಥಿ ಸಂಭ್ರಮ ಆಸ್ಪತ್ರೆಯಲ್ಲೂ ಕಳೆಗಟ್ಟಿದ ಸಂಭ್ರನ ರೋಗಿಗಳಿಗೆ ಸಿಬ್ಬಂದಿಗಳಿಂದ ಅನ್ನಪ್ರಸಾದ. ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಗಣಪತಿಯನ್ನು ಆಸ್ಪತ್ರೆಯಲ್ಲಿ ಪ್ರತಿಷ್ಠಾಪಿಸಿ ಸಿಬ್ಬಂದಿಗಳು ಕುಟುಂಬ ಸಮೇತರಾಗಿ ಸೇರಿಕೊಂಡು ಆಸ್ಪತ್ರೆಯಲ್ಲಿ  ಭಕ್ತಿಯಿಂದ…