Category: Uncategorized
ರಾಯಚೂರಲ್ಲಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಅಪಘಾತವಾಗಿತ್ತು ಈ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರೇ, ನಾಲ್ವರ ಕಾಲು ಕಟ್ ಆಗಿದೆ. ಅಲ್ಲದೇ ಹಲವರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇಂತವರಿಗೆ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸಾ ವ್ಯವಸ್ಥೆ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು…
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ವಿಜಯನಗರ ಉಪವಿಭಾಗ ಪೊಲೀಸರು ಇಂದು ಅಥವಾ ನಾಳೆಯೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವುದು ನಿಚ್ಚಳವಾಗಿದೆ. ಇದಕ್ಕೆ ಸೂಚ್ಯವಾಗಿ ‘ಇನ್ನೆರಡು ದಿನಗಳಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗುವುದು’ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ. \ರೇಣುಕಾಸ್ವಾಮಿ ಹತ್ಯೆ ಕುರಿತು ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗಿದೆ. ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ…
ಧಾರಾಕಾರ ಮಳೆ, ಗೋಡೆ ಕುಸಿತ… ಜೋಜನಾ ಗ್ರಾಮದಲ್ಲಿ ಮನೆ ಗೋಡೆ ಕುಸಿತ… ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೋಜನಾ ಗ್ರಾಮ… ಚನ್ನಬಸಪ್ಪ ಡಿಗ್ಗಿ ಎಂಬುವವರಿಗೆ ಸೇರಿದ ಮನೆ ಕುಸಿತ… ಬೀದರ್: ಜಿಲ್ಲೆಯಾದ್ಯಂತ ಶನಿವಾರ ಬೆಳ್ಳಿಗೆಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಭಾನುವಾರ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ. ಹಗಲು-ರಾತ್ರಿಯೆನ್ನದೆ ಸುರಿಯುತ್ತಿರುವ ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಶನಿವಾರ…
ಗಣಿ ಹಗರಣದಲ್ಲಿ ನನ್ನನ್ನು ಸಿಲುಕಿಸಲು ಕಾಂಗ್ರೆಸ್ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇದು ಸಿಎಂ ಸಿದ್ದರಾಮಯ್ಯ ಸ್ವತಃ ಕಂಡು ಹಿಡಿದು ಮಾಡಿದ ತನಿಖೆ ಎಂದು ಟೀಕಿಸಿದರು.
ಸ್ಯಾಂಡಲ್ವುಡ್ ನಟಿ ಸೋನಾಲ್ ಹಾಗೂ ತರುಣ್ ಸುಧೀರ್ ಜೋಡಿ ಇಂದು(ಆಗಸ್ಟ್ 11)ರಂದು ದಾಂಪತ್ಯಕ್ಕೆ ಕಾಲಿಟಿದ್ದಾರೆ. ಪ್ರತಿ ವರ್ಷ ಸಿಂಗಲ್ ಆಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಸೋನಾಲ್ ಈ ಭಾರಿ ತಮ್ಮ ಪತಿ ಸುದೀರ್ಹೋಂದಿಗೆ ಹಸೆಮಣೆ ಏರಿ ಜನ್ಮದಿನ ಆಚರಿಸಿಕೊಂಡಿದ್ದಾರೆ. ಕನ್ನಡ ಚಿತ್ರ ನಿರ್ಮಾಪಕ, ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನಲ್ಲಿ ಶನಿವಾರ ಸಂಜೆ…
ಬೌಲಿಂಗ್ ವಿಭಾಗದಲ್ಲಿ ತೋರಿದ ಪ್ರಚಂಡ ನಿರ್ವಹಣೆಯಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಎದುರು ರೋಚಕ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಸೂಪರ್-8 ಹಂತಕ್ಕೆ ಸನಿಹವಾಗಿದೆ. ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ ನಡೆಯಲಿರುವ ತನ್ನ 3ನೇ ಲೀಗ್ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡವನ್ನು ಎದುರಿಸಲಿದ್ದು, ಹ್ಯಾಟ್ರಿಕ್ ಗೆಲುವಿನೊಂದಿಗೆ ಮುಂದಿನ ಹಂತಕ್ಕೆ ಅರ್ಹತೆ ಪಡೆಯುವ ತವಕ ರೋಹಿತ್ ಶರ್ಮ…
ಡೌಟೇ ಬೇಡ ಮುಂದಿನ ಅವಧಿಯಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿಯಾಗಲಿದೆ. ಮತ್ತು ಒಂದು ದೇಶ ಒಂದು ಚುನಾವಣೆಯೂ ನನಸಾಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಷಾ ಪ್ರತಿಪಾದನೆ ಮಾಡಿದ್ದಾರೆ. ತೆಲಂಗಾಣದಲ್ಲಿ ಮತ್ತೊಂದು ವರ್ಷದ ಮಟ್ಟಿಗೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ನಿಷೇಧಿಸಲಾಗಿದೆ. ಗುಟ್ಕಾ, ಪಾನ್ ಮಸಾಲಾ ತಯಾರಿಕೆ, ಮಾರಾಟ, ಸಾಗಾಟ ಹಾಗೂ ವಿತರಣೆಯನ್ನು ನಿಷೇಧಿಸಿ ಆಹಾರ…